ಬ್ರೇಕಿಂಗ್ ನ್ಯೂಸ್
23-10-21 05:36 pm Headline Karnataka News Network ಕರ್ನಾಟಕ
ಮಂಗಳೂರು, ಅ.22: ಪೆಟ್ರೋಲ್, ಡೀಸೆಲ್ ದರ ಹೆಚ್ಚುತ್ತಿದ್ದಂತೆ ಹಾಲಿನ ದರವನ್ನೂ ಹೆಚ್ಚಿಸಲು ಕೆಎಂಎಫ್ ಮುಂದಾಗಿದೆ. ಪ್ರತಿ ಲೀಟರ್ ಹಾಲಿಗೆ ತಲಾ ಎರಡು ರೂಪಾಯಿ ಹೆಚ್ಚಿಸಲು ಕೆಎಂಎಫ್ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಕಳೆದ ಎರಡು ವರ್ಷಗಳಿಂದ ಹಾಲಿನ ದರ ಏರಿಕೆಯಾಗಿಲ್ಲ. ಈಗ ವಿವಿಧ ಕಾರಣಗಳಿಂದ ದರ ಹೆಚ್ಚಿಸಬೇಕೆಂದು ಸರಕಾರಕ್ಕೆ ಬೇಡಿಕೆ ಇಟ್ಟಿದೆ.
ಹಾಲಿನ ದರವನ್ನು ಏರಿಕೆ ಮಾಡದೇ ಇದ್ದರೆ, ಜಿಲ್ಲಾ ಹಾಲುತ್ಪಾದಕ ಸಂಘಗಳು ನಷ್ಟಕ್ಕೆ ಬೀಳಲಿವೆ. ಸಿಬಂದಿ ವೇತನ, ತೈಲ ದರ ಏರಿಕೆಯಿಂದಾಗಿ ಸಾರಿಗೆ ವೆಚ್ಚ ಹೆಚ್ಚಿರುವುದು, ಹೈನು ಕೃಷಿಕರಿಗೆ ಸಬ್ಸಿಡಿ ನೀಡುತ್ತಿರುವುದು, ಗೋವುಗಳ ಹಿಂಡಿ ಇನ್ನಿತರ ಉತ್ಪನ್ನಗಳಿಗೆ ಕೊರೊನಾ ಅವಧಿಯಲ್ಲಿ ರಿಯಾಯ್ತಿ ದರ ವಿಧಿಸಿರುವುದು ಹೀಗೆ ಹಲವಾರು ಕಾರಣಗಳಿಂದ ವೆಚ್ಚ ಸರಿದೂಗಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ರಾಜ್ಯದ 14 ಹಾಲು ಸಹಕಾರ ಮಂಡಳಿಗಳು ಮತ್ತು ಕೆಎಂಎಫ್ ಒಟ್ಟಾಗಿ ಹಾಲಿನ ದರವನ್ನು ಲೀಟರಿಗೆ 2 ರೂ.ನಂತೆ ಹೆಚ್ಚಿಸಲು ಅನುಮತಿ ನೀಡುವಂತೆ ಸರಕಾರಕ್ಕೆ ಬೇಡಿಕೆ ಇಟ್ಟಿದೆ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಹಾಲುತ್ಪಾದಕರ ಮಂಡಳಿ (ಕೆಎಂಎಫ್) ಎರಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೈನು ಕೃಷಿಕರಿಂದ ದಿನಕ್ಕೆ 90 ಲಕ್ಷ ಲೀಟರ್ ಹಾಲನ್ನು ಸಂಗ್ರಹಿಸುತ್ತಿದೆ. ದಿನದಲ್ಲಿ 51 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತದೆ. ಉಳಿದ ಹಾಲನ್ನು ಇನ್ನಿತರ ಉತ್ಪನ್ನಗಳ ತಯಾರಿಕೆಗೆ ಬಳಸಲಾಗುತ್ತಿದೆ. ಆದರೂ, ಹಾಲಿನ ಸಾಗಾಟ ವೆಚ್ಚ ದಿಢೀರ್ ಏರಿಕೆಯಿಂದಾಗಿ ಸಾರಿಗೆ ವೆಚ್ಚ ಸರಿದೂಗಿಸಲು ಈಗ ಅನಿವಾರ್ಯ ಎನ್ನುವಂತೆ ಅದರ ಹೊರೆಯನ್ನು ಜನರ ಮೇಲೆ ಹೊರಿಸಲು ಮುಂದಾಗಿದೆ.
Mangalore KMF insists government to increase Milk price by 2 Rs
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am