ಬ್ರೇಕಿಂಗ್ ನ್ಯೂಸ್
23-10-21 05:36 pm Headline Karnataka News Network ಕರ್ನಾಟಕ
ಮಂಗಳೂರು, ಅ.22: ಪೆಟ್ರೋಲ್, ಡೀಸೆಲ್ ದರ ಹೆಚ್ಚುತ್ತಿದ್ದಂತೆ ಹಾಲಿನ ದರವನ್ನೂ ಹೆಚ್ಚಿಸಲು ಕೆಎಂಎಫ್ ಮುಂದಾಗಿದೆ. ಪ್ರತಿ ಲೀಟರ್ ಹಾಲಿಗೆ ತಲಾ ಎರಡು ರೂಪಾಯಿ ಹೆಚ್ಚಿಸಲು ಕೆಎಂಎಫ್ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಕಳೆದ ಎರಡು ವರ್ಷಗಳಿಂದ ಹಾಲಿನ ದರ ಏರಿಕೆಯಾಗಿಲ್ಲ. ಈಗ ವಿವಿಧ ಕಾರಣಗಳಿಂದ ದರ ಹೆಚ್ಚಿಸಬೇಕೆಂದು ಸರಕಾರಕ್ಕೆ ಬೇಡಿಕೆ ಇಟ್ಟಿದೆ.
ಹಾಲಿನ ದರವನ್ನು ಏರಿಕೆ ಮಾಡದೇ ಇದ್ದರೆ, ಜಿಲ್ಲಾ ಹಾಲುತ್ಪಾದಕ ಸಂಘಗಳು ನಷ್ಟಕ್ಕೆ ಬೀಳಲಿವೆ. ಸಿಬಂದಿ ವೇತನ, ತೈಲ ದರ ಏರಿಕೆಯಿಂದಾಗಿ ಸಾರಿಗೆ ವೆಚ್ಚ ಹೆಚ್ಚಿರುವುದು, ಹೈನು ಕೃಷಿಕರಿಗೆ ಸಬ್ಸಿಡಿ ನೀಡುತ್ತಿರುವುದು, ಗೋವುಗಳ ಹಿಂಡಿ ಇನ್ನಿತರ ಉತ್ಪನ್ನಗಳಿಗೆ ಕೊರೊನಾ ಅವಧಿಯಲ್ಲಿ ರಿಯಾಯ್ತಿ ದರ ವಿಧಿಸಿರುವುದು ಹೀಗೆ ಹಲವಾರು ಕಾರಣಗಳಿಂದ ವೆಚ್ಚ ಸರಿದೂಗಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ರಾಜ್ಯದ 14 ಹಾಲು ಸಹಕಾರ ಮಂಡಳಿಗಳು ಮತ್ತು ಕೆಎಂಎಫ್ ಒಟ್ಟಾಗಿ ಹಾಲಿನ ದರವನ್ನು ಲೀಟರಿಗೆ 2 ರೂ.ನಂತೆ ಹೆಚ್ಚಿಸಲು ಅನುಮತಿ ನೀಡುವಂತೆ ಸರಕಾರಕ್ಕೆ ಬೇಡಿಕೆ ಇಟ್ಟಿದೆ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಹಾಲುತ್ಪಾದಕರ ಮಂಡಳಿ (ಕೆಎಂಎಫ್) ಎರಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೈನು ಕೃಷಿಕರಿಂದ ದಿನಕ್ಕೆ 90 ಲಕ್ಷ ಲೀಟರ್ ಹಾಲನ್ನು ಸಂಗ್ರಹಿಸುತ್ತಿದೆ. ದಿನದಲ್ಲಿ 51 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತದೆ. ಉಳಿದ ಹಾಲನ್ನು ಇನ್ನಿತರ ಉತ್ಪನ್ನಗಳ ತಯಾರಿಕೆಗೆ ಬಳಸಲಾಗುತ್ತಿದೆ. ಆದರೂ, ಹಾಲಿನ ಸಾಗಾಟ ವೆಚ್ಚ ದಿಢೀರ್ ಏರಿಕೆಯಿಂದಾಗಿ ಸಾರಿಗೆ ವೆಚ್ಚ ಸರಿದೂಗಿಸಲು ಈಗ ಅನಿವಾರ್ಯ ಎನ್ನುವಂತೆ ಅದರ ಹೊರೆಯನ್ನು ಜನರ ಮೇಲೆ ಹೊರಿಸಲು ಮುಂದಾಗಿದೆ.
Mangalore KMF insists government to increase Milk price by 2 Rs
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm