ಬ್ರೇಕಿಂಗ್ ನ್ಯೂಸ್
24-10-21 03:11 pm Headline Karnataka News Network ಕರ್ನಾಟಕ
ಹಾವೇರಿ, ಅ.24 : ಹಾನಗಲ್ ಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಸಮಸ್ಯೆಗೀಡಾಗಿ ಶಿಗ್ಗಾವಿ ತಾಲೂಕಿನ ಹಳ್ಳಿಯೊಂದರಲ್ಲಿ ದಿಢೀರ್ ಲ್ಯಾಂಡ್ ಆಗಿದ್ದು ಅದರಲ್ಲಿ ಪ್ರಯಾಣಿಸುತ್ತಿದ್ದ ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ಭಯಗೊಂಡು ತಬ್ಬಿಬ್ಬಾಗಿದ್ದಾರೆ.
ಸಿಗ್ನಲ್ ಹಾಗೂ ರೂಟ್ ಮ್ಯಾಪ್ ಸಮಸ್ಯೆಯಿಂದಾಗಿ ಪೈಲಟ್ ಎಡವಟ್ಟು ಮಾಡಿಕೊಂಡಿದ್ದು ಹುಬ್ಬಳ್ಳಿ ತಲುಪಲಾಗದೇ ಕಾಪ್ಟರನ್ನು ಅರ್ಧದಲ್ಲೇ ಇಳಿಸಿದ್ದಾರೆ. ಹುಬ್ಬಳ್ಳಿಗೆ ತೆರಳಬೇಕಿದ್ದ ಹೆಲಿಕಾಪ್ಟರ್ ದಾರಿ ಮದ್ಯೆಯೇ ಲ್ಯಾಂಡ್ ಆಗಿದ್ದು ಅದರಲ್ಲಿದ್ದವರನ್ನು ಭಯಕ್ಕೀಡು ಮಾಡಿತ್ತು.
ಶಿಗ್ಗಾವಿ ತಾಲೂಕು ಬಸವನಾಳ ಗ್ರಾಮದಲ್ಲಿ ಆಟದ ಮೈದಾನದಲ್ಲಿ ಹೆಲಿಕಾಪ್ಟರನ್ನು ಪೈಲಟ್ ಲ್ಯಾಂಡ್ ಮಾಡಿಸಿದ್ದಾರೆ. ಸಮಸ್ಯೆಯಿಂದ ಆಪತ್ತು ಎದುರಾಗುವ ಮೊದಲೇ ಕಾಪ್ಟರನ್ನು ಇಳಿಸಿದ್ದು ,ಶಾಸಕ ಭೈರತಿ ಸುರೇಶ್ ಅಪಾಯದಿಂದ ಪಾರಾಗಿದ್ದಾರೆ.
ಶಾಸಕ ಭೈರತಿ ಹಾನಗಲ್ ಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಆದರೆ, ಹಳ್ಳಿಯಲ್ಲಿ ದಿಢೀರ್ ಪ್ರತ್ಯಕ್ಷಗೊಂಡ ಹೆಲಿಕಾಪ್ಟರನ್ನು ನೋಡಿ ಜನ ಓಡೋಡಿ ಬಂದಿದ್ದಾರೆ. ಭಯದಿಂದ ಇದ್ದವರಿಗೆ ಧೈರ್ಯ ತುಂಬಿದ ಹಳ್ಳಿ ಜನರು ಅಲ್ಲಿಂದ ಟ್ಯಾಕ್ಸಿ ಮಾಡಿಕೊಂಡು ಶಾಸಕರು ಹಾನಗಲ್ ತೆರಳಲು ವ್ಯವಸ್ಥೆ ಮಾಡಿದ್ದಾರೆ. ಹಳ್ಳಿ ಜನರು ಶಾಸಕರನ್ನು ಶಾಲು ಹೊದಿಸಿ ಬರಮಾಡಿಕೊಂಡು ಜೊತೆಗೆ ನಿಂತು ಫೋಟೊ ತೆಗೆಸಿಕೊಂಡಿದ್ದಾರೆ.
The chopper of Bhyrathi Suresh that was heading for the Hangal election campaign made its landing in other village due to some technical issues
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm