ಬ್ರೇಕಿಂಗ್ ನ್ಯೂಸ್
24-10-21 03:11 pm Headline Karnataka News Network ಕರ್ನಾಟಕ
ಹಾವೇರಿ, ಅ.24 : ಹಾನಗಲ್ ಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಸಮಸ್ಯೆಗೀಡಾಗಿ ಶಿಗ್ಗಾವಿ ತಾಲೂಕಿನ ಹಳ್ಳಿಯೊಂದರಲ್ಲಿ ದಿಢೀರ್ ಲ್ಯಾಂಡ್ ಆಗಿದ್ದು ಅದರಲ್ಲಿ ಪ್ರಯಾಣಿಸುತ್ತಿದ್ದ ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ಭಯಗೊಂಡು ತಬ್ಬಿಬ್ಬಾಗಿದ್ದಾರೆ.

ಸಿಗ್ನಲ್ ಹಾಗೂ ರೂಟ್ ಮ್ಯಾಪ್ ಸಮಸ್ಯೆಯಿಂದಾಗಿ ಪೈಲಟ್ ಎಡವಟ್ಟು ಮಾಡಿಕೊಂಡಿದ್ದು ಹುಬ್ಬಳ್ಳಿ ತಲುಪಲಾಗದೇ ಕಾಪ್ಟರನ್ನು ಅರ್ಧದಲ್ಲೇ ಇಳಿಸಿದ್ದಾರೆ. ಹುಬ್ಬಳ್ಳಿಗೆ ತೆರಳಬೇಕಿದ್ದ ಹೆಲಿಕಾಪ್ಟರ್ ದಾರಿ ಮದ್ಯೆಯೇ ಲ್ಯಾಂಡ್ ಆಗಿದ್ದು ಅದರಲ್ಲಿದ್ದವರನ್ನು ಭಯಕ್ಕೀಡು ಮಾಡಿತ್ತು.

ಶಿಗ್ಗಾವಿ ತಾಲೂಕು ಬಸವನಾಳ ಗ್ರಾಮದಲ್ಲಿ ಆಟದ ಮೈದಾನದಲ್ಲಿ ಹೆಲಿಕಾಪ್ಟರನ್ನು ಪೈಲಟ್ ಲ್ಯಾಂಡ್ ಮಾಡಿಸಿದ್ದಾರೆ. ಸಮಸ್ಯೆಯಿಂದ ಆಪತ್ತು ಎದುರಾಗುವ ಮೊದಲೇ ಕಾಪ್ಟರನ್ನು ಇಳಿಸಿದ್ದು ,ಶಾಸಕ ಭೈರತಿ ಸುರೇಶ್ ಅಪಾಯದಿಂದ ಪಾರಾಗಿದ್ದಾರೆ.

ಶಾಸಕ ಭೈರತಿ ಹಾನಗಲ್ ಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಆದರೆ, ಹಳ್ಳಿಯಲ್ಲಿ ದಿಢೀರ್ ಪ್ರತ್ಯಕ್ಷಗೊಂಡ ಹೆಲಿಕಾಪ್ಟರನ್ನು ನೋಡಿ ಜನ ಓಡೋಡಿ ಬಂದಿದ್ದಾರೆ. ಭಯದಿಂದ ಇದ್ದವರಿಗೆ ಧೈರ್ಯ ತುಂಬಿದ ಹಳ್ಳಿ ಜನರು ಅಲ್ಲಿಂದ ಟ್ಯಾಕ್ಸಿ ಮಾಡಿಕೊಂಡು ಶಾಸಕರು ಹಾನಗಲ್ ತೆರಳಲು ವ್ಯವಸ್ಥೆ ಮಾಡಿದ್ದಾರೆ. ಹಳ್ಳಿ ಜನರು ಶಾಸಕರನ್ನು ಶಾಲು ಹೊದಿಸಿ ಬರಮಾಡಿಕೊಂಡು ಜೊತೆಗೆ ನಿಂತು ಫೋಟೊ ತೆಗೆಸಿಕೊಂಡಿದ್ದಾರೆ.
The chopper of Bhyrathi Suresh that was heading for the Hangal election campaign made its landing in other village due to some technical issues
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm