ಬ್ರೇಕಿಂಗ್ ನ್ಯೂಸ್
24-10-21 03:11 pm Headline Karnataka News Network ಕರ್ನಾಟಕ
ಹಾವೇರಿ, ಅ.24 : ಹಾನಗಲ್ ಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಸಮಸ್ಯೆಗೀಡಾಗಿ ಶಿಗ್ಗಾವಿ ತಾಲೂಕಿನ ಹಳ್ಳಿಯೊಂದರಲ್ಲಿ ದಿಢೀರ್ ಲ್ಯಾಂಡ್ ಆಗಿದ್ದು ಅದರಲ್ಲಿ ಪ್ರಯಾಣಿಸುತ್ತಿದ್ದ ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ಭಯಗೊಂಡು ತಬ್ಬಿಬ್ಬಾಗಿದ್ದಾರೆ.

ಸಿಗ್ನಲ್ ಹಾಗೂ ರೂಟ್ ಮ್ಯಾಪ್ ಸಮಸ್ಯೆಯಿಂದಾಗಿ ಪೈಲಟ್ ಎಡವಟ್ಟು ಮಾಡಿಕೊಂಡಿದ್ದು ಹುಬ್ಬಳ್ಳಿ ತಲುಪಲಾಗದೇ ಕಾಪ್ಟರನ್ನು ಅರ್ಧದಲ್ಲೇ ಇಳಿಸಿದ್ದಾರೆ. ಹುಬ್ಬಳ್ಳಿಗೆ ತೆರಳಬೇಕಿದ್ದ ಹೆಲಿಕಾಪ್ಟರ್ ದಾರಿ ಮದ್ಯೆಯೇ ಲ್ಯಾಂಡ್ ಆಗಿದ್ದು ಅದರಲ್ಲಿದ್ದವರನ್ನು ಭಯಕ್ಕೀಡು ಮಾಡಿತ್ತು.

ಶಿಗ್ಗಾವಿ ತಾಲೂಕು ಬಸವನಾಳ ಗ್ರಾಮದಲ್ಲಿ ಆಟದ ಮೈದಾನದಲ್ಲಿ ಹೆಲಿಕಾಪ್ಟರನ್ನು ಪೈಲಟ್ ಲ್ಯಾಂಡ್ ಮಾಡಿಸಿದ್ದಾರೆ. ಸಮಸ್ಯೆಯಿಂದ ಆಪತ್ತು ಎದುರಾಗುವ ಮೊದಲೇ ಕಾಪ್ಟರನ್ನು ಇಳಿಸಿದ್ದು ,ಶಾಸಕ ಭೈರತಿ ಸುರೇಶ್ ಅಪಾಯದಿಂದ ಪಾರಾಗಿದ್ದಾರೆ.

ಶಾಸಕ ಭೈರತಿ ಹಾನಗಲ್ ಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಆದರೆ, ಹಳ್ಳಿಯಲ್ಲಿ ದಿಢೀರ್ ಪ್ರತ್ಯಕ್ಷಗೊಂಡ ಹೆಲಿಕಾಪ್ಟರನ್ನು ನೋಡಿ ಜನ ಓಡೋಡಿ ಬಂದಿದ್ದಾರೆ. ಭಯದಿಂದ ಇದ್ದವರಿಗೆ ಧೈರ್ಯ ತುಂಬಿದ ಹಳ್ಳಿ ಜನರು ಅಲ್ಲಿಂದ ಟ್ಯಾಕ್ಸಿ ಮಾಡಿಕೊಂಡು ಶಾಸಕರು ಹಾನಗಲ್ ತೆರಳಲು ವ್ಯವಸ್ಥೆ ಮಾಡಿದ್ದಾರೆ. ಹಳ್ಳಿ ಜನರು ಶಾಸಕರನ್ನು ಶಾಲು ಹೊದಿಸಿ ಬರಮಾಡಿಕೊಂಡು ಜೊತೆಗೆ ನಿಂತು ಫೋಟೊ ತೆಗೆಸಿಕೊಂಡಿದ್ದಾರೆ.
The chopper of Bhyrathi Suresh that was heading for the Hangal election campaign made its landing in other village due to some technical issues
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm