ಬ್ರೇಕಿಂಗ್ ನ್ಯೂಸ್
24-10-21 03:11 pm Headline Karnataka News Network ಕರ್ನಾಟಕ
ಹಾವೇರಿ, ಅ.24 : ಹಾನಗಲ್ ಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಸಮಸ್ಯೆಗೀಡಾಗಿ ಶಿಗ್ಗಾವಿ ತಾಲೂಕಿನ ಹಳ್ಳಿಯೊಂದರಲ್ಲಿ ದಿಢೀರ್ ಲ್ಯಾಂಡ್ ಆಗಿದ್ದು ಅದರಲ್ಲಿ ಪ್ರಯಾಣಿಸುತ್ತಿದ್ದ ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ಭಯಗೊಂಡು ತಬ್ಬಿಬ್ಬಾಗಿದ್ದಾರೆ.

ಸಿಗ್ನಲ್ ಹಾಗೂ ರೂಟ್ ಮ್ಯಾಪ್ ಸಮಸ್ಯೆಯಿಂದಾಗಿ ಪೈಲಟ್ ಎಡವಟ್ಟು ಮಾಡಿಕೊಂಡಿದ್ದು ಹುಬ್ಬಳ್ಳಿ ತಲುಪಲಾಗದೇ ಕಾಪ್ಟರನ್ನು ಅರ್ಧದಲ್ಲೇ ಇಳಿಸಿದ್ದಾರೆ. ಹುಬ್ಬಳ್ಳಿಗೆ ತೆರಳಬೇಕಿದ್ದ ಹೆಲಿಕಾಪ್ಟರ್ ದಾರಿ ಮದ್ಯೆಯೇ ಲ್ಯಾಂಡ್ ಆಗಿದ್ದು ಅದರಲ್ಲಿದ್ದವರನ್ನು ಭಯಕ್ಕೀಡು ಮಾಡಿತ್ತು.

ಶಿಗ್ಗಾವಿ ತಾಲೂಕು ಬಸವನಾಳ ಗ್ರಾಮದಲ್ಲಿ ಆಟದ ಮೈದಾನದಲ್ಲಿ ಹೆಲಿಕಾಪ್ಟರನ್ನು ಪೈಲಟ್ ಲ್ಯಾಂಡ್ ಮಾಡಿಸಿದ್ದಾರೆ. ಸಮಸ್ಯೆಯಿಂದ ಆಪತ್ತು ಎದುರಾಗುವ ಮೊದಲೇ ಕಾಪ್ಟರನ್ನು ಇಳಿಸಿದ್ದು ,ಶಾಸಕ ಭೈರತಿ ಸುರೇಶ್ ಅಪಾಯದಿಂದ ಪಾರಾಗಿದ್ದಾರೆ.

ಶಾಸಕ ಭೈರತಿ ಹಾನಗಲ್ ಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಆದರೆ, ಹಳ್ಳಿಯಲ್ಲಿ ದಿಢೀರ್ ಪ್ರತ್ಯಕ್ಷಗೊಂಡ ಹೆಲಿಕಾಪ್ಟರನ್ನು ನೋಡಿ ಜನ ಓಡೋಡಿ ಬಂದಿದ್ದಾರೆ. ಭಯದಿಂದ ಇದ್ದವರಿಗೆ ಧೈರ್ಯ ತುಂಬಿದ ಹಳ್ಳಿ ಜನರು ಅಲ್ಲಿಂದ ಟ್ಯಾಕ್ಸಿ ಮಾಡಿಕೊಂಡು ಶಾಸಕರು ಹಾನಗಲ್ ತೆರಳಲು ವ್ಯವಸ್ಥೆ ಮಾಡಿದ್ದಾರೆ. ಹಳ್ಳಿ ಜನರು ಶಾಸಕರನ್ನು ಶಾಲು ಹೊದಿಸಿ ಬರಮಾಡಿಕೊಂಡು ಜೊತೆಗೆ ನಿಂತು ಫೋಟೊ ತೆಗೆಸಿಕೊಂಡಿದ್ದಾರೆ.
The chopper of Bhyrathi Suresh that was heading for the Hangal election campaign made its landing in other village due to some technical issues
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am