ಬ್ರೇಕಿಂಗ್ ನ್ಯೂಸ್
24-10-21 03:11 pm Headline Karnataka News Network ಕರ್ನಾಟಕ
ಹಾವೇರಿ, ಅ.24 : ಹಾನಗಲ್ ಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಸಮಸ್ಯೆಗೀಡಾಗಿ ಶಿಗ್ಗಾವಿ ತಾಲೂಕಿನ ಹಳ್ಳಿಯೊಂದರಲ್ಲಿ ದಿಢೀರ್ ಲ್ಯಾಂಡ್ ಆಗಿದ್ದು ಅದರಲ್ಲಿ ಪ್ರಯಾಣಿಸುತ್ತಿದ್ದ ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ಭಯಗೊಂಡು ತಬ್ಬಿಬ್ಬಾಗಿದ್ದಾರೆ.

ಸಿಗ್ನಲ್ ಹಾಗೂ ರೂಟ್ ಮ್ಯಾಪ್ ಸಮಸ್ಯೆಯಿಂದಾಗಿ ಪೈಲಟ್ ಎಡವಟ್ಟು ಮಾಡಿಕೊಂಡಿದ್ದು ಹುಬ್ಬಳ್ಳಿ ತಲುಪಲಾಗದೇ ಕಾಪ್ಟರನ್ನು ಅರ್ಧದಲ್ಲೇ ಇಳಿಸಿದ್ದಾರೆ. ಹುಬ್ಬಳ್ಳಿಗೆ ತೆರಳಬೇಕಿದ್ದ ಹೆಲಿಕಾಪ್ಟರ್ ದಾರಿ ಮದ್ಯೆಯೇ ಲ್ಯಾಂಡ್ ಆಗಿದ್ದು ಅದರಲ್ಲಿದ್ದವರನ್ನು ಭಯಕ್ಕೀಡು ಮಾಡಿತ್ತು.

ಶಿಗ್ಗಾವಿ ತಾಲೂಕು ಬಸವನಾಳ ಗ್ರಾಮದಲ್ಲಿ ಆಟದ ಮೈದಾನದಲ್ಲಿ ಹೆಲಿಕಾಪ್ಟರನ್ನು ಪೈಲಟ್ ಲ್ಯಾಂಡ್ ಮಾಡಿಸಿದ್ದಾರೆ. ಸಮಸ್ಯೆಯಿಂದ ಆಪತ್ತು ಎದುರಾಗುವ ಮೊದಲೇ ಕಾಪ್ಟರನ್ನು ಇಳಿಸಿದ್ದು ,ಶಾಸಕ ಭೈರತಿ ಸುರೇಶ್ ಅಪಾಯದಿಂದ ಪಾರಾಗಿದ್ದಾರೆ.

ಶಾಸಕ ಭೈರತಿ ಹಾನಗಲ್ ಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಆದರೆ, ಹಳ್ಳಿಯಲ್ಲಿ ದಿಢೀರ್ ಪ್ರತ್ಯಕ್ಷಗೊಂಡ ಹೆಲಿಕಾಪ್ಟರನ್ನು ನೋಡಿ ಜನ ಓಡೋಡಿ ಬಂದಿದ್ದಾರೆ. ಭಯದಿಂದ ಇದ್ದವರಿಗೆ ಧೈರ್ಯ ತುಂಬಿದ ಹಳ್ಳಿ ಜನರು ಅಲ್ಲಿಂದ ಟ್ಯಾಕ್ಸಿ ಮಾಡಿಕೊಂಡು ಶಾಸಕರು ಹಾನಗಲ್ ತೆರಳಲು ವ್ಯವಸ್ಥೆ ಮಾಡಿದ್ದಾರೆ. ಹಳ್ಳಿ ಜನರು ಶಾಸಕರನ್ನು ಶಾಲು ಹೊದಿಸಿ ಬರಮಾಡಿಕೊಂಡು ಜೊತೆಗೆ ನಿಂತು ಫೋಟೊ ತೆಗೆಸಿಕೊಂಡಿದ್ದಾರೆ.
The chopper of Bhyrathi Suresh that was heading for the Hangal election campaign made its landing in other village due to some technical issues
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm