ಬ್ರೇಕಿಂಗ್ ನ್ಯೂಸ್
11-09-20 06:24 pm Bangalore Correspondent ಕರ್ನಾಟಕ
ಬೆಂಗಳೂರು,ಸಪ್ಟೆಂಬರ್ 11: ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನವಾಗಿರುವ ನಟಿ ಸಂಜನಾ, ರಾಗಿಣಿ, ರವಿಶಂಕರ್, ಲೂಮ್ ಪೆಪ್ಪರ್, ಪ್ರಶಾಂತ್ ರಂಕಾ, ರಾಹುಲ್ ಅವರನ್ನು ಮತ್ತೆ ಮೂರು ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ನ್ಯಾಯಾಲಯ ನೀಡಿದೆ.
ಇಂದು ನಟಿ ರಾಗಿಣಿ ಮತ್ತು ಸಂಜನಾ ಅವರನ್ನು ಸಿಸಿಬಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ 1ನೇ ಎಸಿಎಂಎಂ ಕೋರ್ಟ್ ಜಡ್ಜ್ ಮುಂದೆ ಹಾಜರ್ ಪಡಿಸಿದ್ದರು. ಈ ವೇಳೆ ವಿಚಾರಣೆಯನ್ನು ಮುಂದುವರಿಸಲು ಮತ್ತೆ 6 ದಿನ ಪೊಲೀಸ್ ಕಸ್ಟಡಿಗೆ ನೀಡಲು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಅಲ್ಲದೇ ಪ್ರಕರಣದಲ್ಲಿ ಇದುವರೆಗೂ ಆಗಿರುವ ತನಿಖೆಯ ಮಾಹಿತಿಯನ್ನು ಕೋರ್ಟಿಗೆ ಸಲ್ಲಿಸಿದ್ದರು.
ಆರೋಪಿ ರವಿ ಶಂಕರ್ ನೀಡಿರುವ ಮಾಹಿತಿ ಮೇರೆಗೆ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ. ಅಲ್ಲದೇ ಆರೋಪಿ ನೀಡಿರುವ ಹೇಳಿಕೆಗಳಿಗೆ ನಟಿ ರಾಗಿಣಿ, ಸಂಜನಾ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ವಿಚಾರಣೆಗೂ ಸಹಕಾರ ನೀಡುತ್ತಿಲ್ಲ. ಉದ್ದೇಶ ಪೂರ್ವಕವಾಗಿ ತನಿಖೆ ವಿಳಂಬ ಮಾಡುತ್ತಿದ್ದಾರೆ. ಅಲ್ಲದೇ ನ್ಯಾಯಾಂಗ ಬಂಧನಕ್ಕೆ ನೀಡಿದರೇ ಈಗಾಗಲೇ ನಡೆದಿರುವ ತನಿಖಾ ಅಂಶಗಳು ಲೀಕ್ ಹಾಗುವ ಸಾಧ್ಯತೆ ಇದೆ. ಈಗಾಗಲೇ ರಕ್ತ ಮಾದರಿ ಪರೀಕ್ಷೆಗೆ ನೀಡಲಾಗಿದ್ದು, ಆದರೆ ಆ ವರದಿ ಇನ್ನೂ ಬಂದಿಲ್ಲ ಎಂದು ಸಿಸಿಬಿ ಪೊಲೀಸರು ತಮ್ಮ ಮಾಹಿತಿಯನ್ನು ನೀಡಿದರು. ಪೊಲೀಸರ ಮನವಿಯನ್ನು ಪುರಸ್ಕರಿಸಿದ ಕೋರ್ಟ್ 3 ದಿನಗಳವರೆಗೆ ಕಸ್ಟಡಿಗೆ ನೀಡಿದೆ.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm