ಬ್ರೇಕಿಂಗ್ ನ್ಯೂಸ್
11-09-20 06:24 pm Bangalore Correspondent ಕರ್ನಾಟಕ
ಬೆಂಗಳೂರು,ಸಪ್ಟೆಂಬರ್ 11: ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನವಾಗಿರುವ ನಟಿ ಸಂಜನಾ, ರಾಗಿಣಿ, ರವಿಶಂಕರ್, ಲೂಮ್ ಪೆಪ್ಪರ್, ಪ್ರಶಾಂತ್ ರಂಕಾ, ರಾಹುಲ್ ಅವರನ್ನು ಮತ್ತೆ ಮೂರು ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ನ್ಯಾಯಾಲಯ ನೀಡಿದೆ.
ಇಂದು ನಟಿ ರಾಗಿಣಿ ಮತ್ತು ಸಂಜನಾ ಅವರನ್ನು ಸಿಸಿಬಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ 1ನೇ ಎಸಿಎಂಎಂ ಕೋರ್ಟ್ ಜಡ್ಜ್ ಮುಂದೆ ಹಾಜರ್ ಪಡಿಸಿದ್ದರು. ಈ ವೇಳೆ ವಿಚಾರಣೆಯನ್ನು ಮುಂದುವರಿಸಲು ಮತ್ತೆ 6 ದಿನ ಪೊಲೀಸ್ ಕಸ್ಟಡಿಗೆ ನೀಡಲು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಅಲ್ಲದೇ ಪ್ರಕರಣದಲ್ಲಿ ಇದುವರೆಗೂ ಆಗಿರುವ ತನಿಖೆಯ ಮಾಹಿತಿಯನ್ನು ಕೋರ್ಟಿಗೆ ಸಲ್ಲಿಸಿದ್ದರು.
ಆರೋಪಿ ರವಿ ಶಂಕರ್ ನೀಡಿರುವ ಮಾಹಿತಿ ಮೇರೆಗೆ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ. ಅಲ್ಲದೇ ಆರೋಪಿ ನೀಡಿರುವ ಹೇಳಿಕೆಗಳಿಗೆ ನಟಿ ರಾಗಿಣಿ, ಸಂಜನಾ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ವಿಚಾರಣೆಗೂ ಸಹಕಾರ ನೀಡುತ್ತಿಲ್ಲ. ಉದ್ದೇಶ ಪೂರ್ವಕವಾಗಿ ತನಿಖೆ ವಿಳಂಬ ಮಾಡುತ್ತಿದ್ದಾರೆ. ಅಲ್ಲದೇ ನ್ಯಾಯಾಂಗ ಬಂಧನಕ್ಕೆ ನೀಡಿದರೇ ಈಗಾಗಲೇ ನಡೆದಿರುವ ತನಿಖಾ ಅಂಶಗಳು ಲೀಕ್ ಹಾಗುವ ಸಾಧ್ಯತೆ ಇದೆ. ಈಗಾಗಲೇ ರಕ್ತ ಮಾದರಿ ಪರೀಕ್ಷೆಗೆ ನೀಡಲಾಗಿದ್ದು, ಆದರೆ ಆ ವರದಿ ಇನ್ನೂ ಬಂದಿಲ್ಲ ಎಂದು ಸಿಸಿಬಿ ಪೊಲೀಸರು ತಮ್ಮ ಮಾಹಿತಿಯನ್ನು ನೀಡಿದರು. ಪೊಲೀಸರ ಮನವಿಯನ್ನು ಪುರಸ್ಕರಿಸಿದ ಕೋರ್ಟ್ 3 ದಿನಗಳವರೆಗೆ ಕಸ್ಟಡಿಗೆ ನೀಡಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm