ಬ್ರೇಕಿಂಗ್ ನ್ಯೂಸ್
11-09-20 06:24 pm Bangalore Correspondent ಕರ್ನಾಟಕ
ಬೆಂಗಳೂರು,ಸಪ್ಟೆಂಬರ್ 11: ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನವಾಗಿರುವ ನಟಿ ಸಂಜನಾ, ರಾಗಿಣಿ, ರವಿಶಂಕರ್, ಲೂಮ್ ಪೆಪ್ಪರ್, ಪ್ರಶಾಂತ್ ರಂಕಾ, ರಾಹುಲ್ ಅವರನ್ನು ಮತ್ತೆ ಮೂರು ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ನ್ಯಾಯಾಲಯ ನೀಡಿದೆ.
ಇಂದು ನಟಿ ರಾಗಿಣಿ ಮತ್ತು ಸಂಜನಾ ಅವರನ್ನು ಸಿಸಿಬಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ 1ನೇ ಎಸಿಎಂಎಂ ಕೋರ್ಟ್ ಜಡ್ಜ್ ಮುಂದೆ ಹಾಜರ್ ಪಡಿಸಿದ್ದರು. ಈ ವೇಳೆ ವಿಚಾರಣೆಯನ್ನು ಮುಂದುವರಿಸಲು ಮತ್ತೆ 6 ದಿನ ಪೊಲೀಸ್ ಕಸ್ಟಡಿಗೆ ನೀಡಲು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಅಲ್ಲದೇ ಪ್ರಕರಣದಲ್ಲಿ ಇದುವರೆಗೂ ಆಗಿರುವ ತನಿಖೆಯ ಮಾಹಿತಿಯನ್ನು ಕೋರ್ಟಿಗೆ ಸಲ್ಲಿಸಿದ್ದರು.
ಆರೋಪಿ ರವಿ ಶಂಕರ್ ನೀಡಿರುವ ಮಾಹಿತಿ ಮೇರೆಗೆ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ. ಅಲ್ಲದೇ ಆರೋಪಿ ನೀಡಿರುವ ಹೇಳಿಕೆಗಳಿಗೆ ನಟಿ ರಾಗಿಣಿ, ಸಂಜನಾ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ವಿಚಾರಣೆಗೂ ಸಹಕಾರ ನೀಡುತ್ತಿಲ್ಲ. ಉದ್ದೇಶ ಪೂರ್ವಕವಾಗಿ ತನಿಖೆ ವಿಳಂಬ ಮಾಡುತ್ತಿದ್ದಾರೆ. ಅಲ್ಲದೇ ನ್ಯಾಯಾಂಗ ಬಂಧನಕ್ಕೆ ನೀಡಿದರೇ ಈಗಾಗಲೇ ನಡೆದಿರುವ ತನಿಖಾ ಅಂಶಗಳು ಲೀಕ್ ಹಾಗುವ ಸಾಧ್ಯತೆ ಇದೆ. ಈಗಾಗಲೇ ರಕ್ತ ಮಾದರಿ ಪರೀಕ್ಷೆಗೆ ನೀಡಲಾಗಿದ್ದು, ಆದರೆ ಆ ವರದಿ ಇನ್ನೂ ಬಂದಿಲ್ಲ ಎಂದು ಸಿಸಿಬಿ ಪೊಲೀಸರು ತಮ್ಮ ಮಾಹಿತಿಯನ್ನು ನೀಡಿದರು. ಪೊಲೀಸರ ಮನವಿಯನ್ನು ಪುರಸ್ಕರಿಸಿದ ಕೋರ್ಟ್ 3 ದಿನಗಳವರೆಗೆ ಕಸ್ಟಡಿಗೆ ನೀಡಿದೆ.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm