ಬ್ರೇಕಿಂಗ್ ನ್ಯೂಸ್
11-09-20 06:24 pm Bangalore Correspondent ಕರ್ನಾಟಕ
ಬೆಂಗಳೂರು,ಸಪ್ಟೆಂಬರ್ 11: ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನವಾಗಿರುವ ನಟಿ ಸಂಜನಾ, ರಾಗಿಣಿ, ರವಿಶಂಕರ್, ಲೂಮ್ ಪೆಪ್ಪರ್, ಪ್ರಶಾಂತ್ ರಂಕಾ, ರಾಹುಲ್ ಅವರನ್ನು ಮತ್ತೆ ಮೂರು ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ನ್ಯಾಯಾಲಯ ನೀಡಿದೆ.
ಇಂದು ನಟಿ ರಾಗಿಣಿ ಮತ್ತು ಸಂಜನಾ ಅವರನ್ನು ಸಿಸಿಬಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ 1ನೇ ಎಸಿಎಂಎಂ ಕೋರ್ಟ್ ಜಡ್ಜ್ ಮುಂದೆ ಹಾಜರ್ ಪಡಿಸಿದ್ದರು. ಈ ವೇಳೆ ವಿಚಾರಣೆಯನ್ನು ಮುಂದುವರಿಸಲು ಮತ್ತೆ 6 ದಿನ ಪೊಲೀಸ್ ಕಸ್ಟಡಿಗೆ ನೀಡಲು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಅಲ್ಲದೇ ಪ್ರಕರಣದಲ್ಲಿ ಇದುವರೆಗೂ ಆಗಿರುವ ತನಿಖೆಯ ಮಾಹಿತಿಯನ್ನು ಕೋರ್ಟಿಗೆ ಸಲ್ಲಿಸಿದ್ದರು.
ಆರೋಪಿ ರವಿ ಶಂಕರ್ ನೀಡಿರುವ ಮಾಹಿತಿ ಮೇರೆಗೆ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ. ಅಲ್ಲದೇ ಆರೋಪಿ ನೀಡಿರುವ ಹೇಳಿಕೆಗಳಿಗೆ ನಟಿ ರಾಗಿಣಿ, ಸಂಜನಾ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ವಿಚಾರಣೆಗೂ ಸಹಕಾರ ನೀಡುತ್ತಿಲ್ಲ. ಉದ್ದೇಶ ಪೂರ್ವಕವಾಗಿ ತನಿಖೆ ವಿಳಂಬ ಮಾಡುತ್ತಿದ್ದಾರೆ. ಅಲ್ಲದೇ ನ್ಯಾಯಾಂಗ ಬಂಧನಕ್ಕೆ ನೀಡಿದರೇ ಈಗಾಗಲೇ ನಡೆದಿರುವ ತನಿಖಾ ಅಂಶಗಳು ಲೀಕ್ ಹಾಗುವ ಸಾಧ್ಯತೆ ಇದೆ. ಈಗಾಗಲೇ ರಕ್ತ ಮಾದರಿ ಪರೀಕ್ಷೆಗೆ ನೀಡಲಾಗಿದ್ದು, ಆದರೆ ಆ ವರದಿ ಇನ್ನೂ ಬಂದಿಲ್ಲ ಎಂದು ಸಿಸಿಬಿ ಪೊಲೀಸರು ತಮ್ಮ ಮಾಹಿತಿಯನ್ನು ನೀಡಿದರು. ಪೊಲೀಸರ ಮನವಿಯನ್ನು ಪುರಸ್ಕರಿಸಿದ ಕೋರ್ಟ್ 3 ದಿನಗಳವರೆಗೆ ಕಸ್ಟಡಿಗೆ ನೀಡಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm