ಬ್ರೇಕಿಂಗ್ ನ್ಯೂಸ್
28-10-21 04:14 pm H K News Desk ಕರ್ನಾಟಕ
ಕಾರವಾರ, ಅ.28: ಕುಮಟಾ ಪಟ್ಟಣದ ಪಾಲಿಟೆಕ್ನಿಕ್ ಕಾಲೇಜಿನ ಹಿಂಭಾಗದಲ್ಲಿ ಪತ್ತೆಯಾದ ವಸ್ತು ಬಾಂಬ್ ಅಲ್ಲ. ಅದರಲ್ಲಿ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ಯಾರೋ ಕಿಡಿಗೇಡಿಗಳು ಮಾಡಿರುವ ಕೃತ್ಯ ಎಂದು ಕಾರವಾರ ಎಸ್ಪಿ ಶಿವಪ್ರಕಾಶ್ ದೇವರಾಜು ಸ್ಪಷ್ಟಪಡಿಸಿದ್ದಾರೆ.
ಕುಮಟಾದ ವಿದ್ಯಾಧಿರಾಜ ಪಾಲಿಟೆಕ್ನಿಕ್ ಕಾಲೇಜಿನ ಹಿಂಬದಿಯ ಗುಡ್ಡದಲ್ಲಿ ಬಾಂಬ್ ರೀತಿಯ ವಸ್ತು ನಿನ್ನೆ ಸಂಜೆ ಪತ್ತೆಯಾಗಿತ್ತು. ವಿದ್ಯುತ್ ವೈರ್ ಗಳನ್ನು ಜೋಡಿಸಿ ಡಿಟೋನೇಟರ್ ರೀತಿಯ ಬಾಂಬ್ ಅಳವಡಿಸಲಾಗಿದೆ ಎಂದು ಸ್ಥಳೀಯರು ಆತಂಕ ಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಕಾರವಾರ ಪೊಲೀಸರು ಮಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳವನ್ನು ಕರೆಸಲಾಗಿತ್ತು. ತಜ್ಞರು ಬಂದು ಪರಿಶೀಲಿಸಿದ್ದು ಅದರಲ್ಲಿ ಬಾಂಬ್ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.
ಐಇಡಿ ಬಾಂಬ್ ಮಾದರಿಯಲ್ಲಿ ಜೋಡಿಸಿ ಇಡಲಾಗಿತ್ತು. ಆದರೆ, ಅದರಲ್ಲಿ ಯಾವುದೇ ಸ್ಫೋಟಕ ವಸ್ತು ಇರಲಿಲ್ಲ. ಘಟನೆ ಸಂಬಂಧ ಸ್ಫೋಟಕ ಕಾಯ್ದೆ 4 ಮತ್ತು 5ರ ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಎಸ್ಪಿ ದೇವರಾಜು ತಿಳಿಸಿದ್ದಾರೆ. ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಎಸ್ಪಿ ಮನವಿ ಮಾಡಿದ್ದಾರೆ.
ಬಾಂಬ್ ರೀತಿಯ ವಸ್ತು ಪತ್ತೆಯಾದ ಸ್ಥಳದ ಸಮೀಪದಲ್ಲೇ ಕುಮಟಾ ರೈಲ್ವೇ ನಿಲ್ದಾಣ ಇತ್ತು. ಹೀಗಾಗಿ ಯಾರೋ ಉದ್ದೇಶಪೂರ್ವಕ ಬಾಂಬ್ ಇಟ್ಟಿದ್ದಾರೆಂದು ಸಂಶಯಪಡಲಾಗಿತ್ತು. ಸಂಜೆಯೇ ಪೊಲೀಸರನ್ನು ನಿಯೋಜಿಸಿ, ಸ್ಥಳದಲ್ಲಿ ಬಂದೋಬಸ್ತ್ ಮಾಡಲಾಗಿತ್ತು. ಇದರಿಂದಾಗಿ ಕುಮಟಾದಲ್ಲಿ ಭಯದ ವಾತಾವರಣ ಉಂಟಾಗಿತ್ತು. ಸ್ಥಳೀಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳೇ ಕಿಡಿಗೇಡಿ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕುಮಟಾದಲ್ಲಿ ಬಾಂಬ್ ಮಾದರಿ ವಸ್ತು ಪತ್ತೆ ! ಸ್ಥಳೀಯರಲ್ಲಿ ಆತಂಕ, ಮಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳ ರವಾನೆ
A suspected improvised explosive device (IED) was been found in a wooded area near the Kumta Railway station on Wednesday evening, creating panic among the locals is said to be dummy.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am