ಬ್ರೇಕಿಂಗ್ ನ್ಯೂಸ್
29-10-21 01:04 pm Bengaluru Correspondent ಕರ್ನಾಟಕ
ಬೆಂಗಳೂರು, ಅ.29: ಖ್ಯಾತ ನಟ ಪುನೀತ್ ರಾಜ್ಕುಮಾರ್ ದಿಢೀರ್ ಆಗಿ ತೀವ್ರ ಅಸ್ವಸ್ಥರಾಗಿದ್ದು ಗಂಭೀರ ಸ್ಥಿತಿಯಲ್ಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇಂದು ಬೆಳಗ್ಗೆ ಜಿಮ್ ನಲ್ಲಿ ತರಬೇತಿಯಲ್ಲಿದ್ದಾಗ ಅಸ್ವಸ್ಥರಾಗಿದ್ದಾರೆ ಎನ್ನಲಾಗಿತ್ತು. ಆನಂತರ, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ತೀವ್ರ ಅನಾರೋಗ್ಯಕ್ಕೆ ಈಡಾಗಿದ್ದಾರೆ ಎನ್ನುವ ಮಾಹಿತಿ ಕೇಳಿಬಂದಿದ್ದು ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಸಚಿವರ ದಂಡೇ ಆಸ್ಪತ್ರೆಗೆ ತೆರಳಿದೆ.
ವಿಕ್ರಂ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೃದಯ ಸಂಬಂಧಿ ಖಾಯಿಲೆಯಿಂದ ಅವರು ಬಳಲುತ್ತಿದ್ದರೇ ಅನ್ನುವುದು ದೃಢಪಟ್ಟಿಲ್ಲ. ರಾಜ್ ಕುಮಾರ್ ಕುಟುಂಬ ಕಣ್ಣೀರು ಹಾಕುತ್ತಿದ್ದು ಆಸ್ಪತ್ರೆ ಹೊರ ಭಾಗದಲ್ಲಿ ಪೊಲೀಸರು ಭದ್ರತೆ ಏರ್ಪಡಿಸಿದ್ದಾರೆ. ಆಸ್ಪತ್ರೆಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೂಡ ಆಗಮಿಸಿದ್ದಾರೆ.
ಪುನೀತ್ ಆರೋಗ್ಯದಲ್ಲಿ ಏನಾಗಿದೆ ಎನ್ನುವುದು ತಿಳಿದುಬಂದಿಲ್ಲ. ಏನೋ ಎಡವಟ್ಟು ಆಗಿದೆ ಎನ್ನುವುದು ದೃಢಪಟ್ಟಿದ್ದು ಯಶ್, ಸುದೀಪ್ ಸೇರಿದಂತೆ ಚಿತ್ರನಟರ ದಂಡೇ ಆಸ್ಪತ್ರೆಗೆ ಬಂದಿದೆ. ಬಾಲನಟನಾಗಿಯೇ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಪುನೀತ್, ಕನ್ನಡ ಚಿತ್ರರಂಗದಲ್ಲಿ ಬೇಡಿಕೆಯ ನಟರಾಗಿದ್ದಾರೆ.
Kannada actor Puneeth Rajkumar suffered a heart attack on Friday (October 29) and was admitted to Vikram Hospital in Bengaluru. He is currently in the Intensive Care Unit (ICU). A group of doctors are constantly monitoring him and are treating him. Soon, an official health update regarding Puneeth Rajkumar will be shared by the hospital. Puneeth is 46 years old.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm