ಬ್ರೇಕಿಂಗ್ ನ್ಯೂಸ್
29-10-21 01:04 pm Bengaluru Correspondent ಕರ್ನಾಟಕ
ಬೆಂಗಳೂರು, ಅ.29: ಖ್ಯಾತ ನಟ ಪುನೀತ್ ರಾಜ್ಕುಮಾರ್ ದಿಢೀರ್ ಆಗಿ ತೀವ್ರ ಅಸ್ವಸ್ಥರಾಗಿದ್ದು ಗಂಭೀರ ಸ್ಥಿತಿಯಲ್ಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇಂದು ಬೆಳಗ್ಗೆ ಜಿಮ್ ನಲ್ಲಿ ತರಬೇತಿಯಲ್ಲಿದ್ದಾಗ ಅಸ್ವಸ್ಥರಾಗಿದ್ದಾರೆ ಎನ್ನಲಾಗಿತ್ತು. ಆನಂತರ, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ತೀವ್ರ ಅನಾರೋಗ್ಯಕ್ಕೆ ಈಡಾಗಿದ್ದಾರೆ ಎನ್ನುವ ಮಾಹಿತಿ ಕೇಳಿಬಂದಿದ್ದು ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಸಚಿವರ ದಂಡೇ ಆಸ್ಪತ್ರೆಗೆ ತೆರಳಿದೆ.
ವಿಕ್ರಂ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೃದಯ ಸಂಬಂಧಿ ಖಾಯಿಲೆಯಿಂದ ಅವರು ಬಳಲುತ್ತಿದ್ದರೇ ಅನ್ನುವುದು ದೃಢಪಟ್ಟಿಲ್ಲ. ರಾಜ್ ಕುಮಾರ್ ಕುಟುಂಬ ಕಣ್ಣೀರು ಹಾಕುತ್ತಿದ್ದು ಆಸ್ಪತ್ರೆ ಹೊರ ಭಾಗದಲ್ಲಿ ಪೊಲೀಸರು ಭದ್ರತೆ ಏರ್ಪಡಿಸಿದ್ದಾರೆ. ಆಸ್ಪತ್ರೆಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೂಡ ಆಗಮಿಸಿದ್ದಾರೆ.
ಪುನೀತ್ ಆರೋಗ್ಯದಲ್ಲಿ ಏನಾಗಿದೆ ಎನ್ನುವುದು ತಿಳಿದುಬಂದಿಲ್ಲ. ಏನೋ ಎಡವಟ್ಟು ಆಗಿದೆ ಎನ್ನುವುದು ದೃಢಪಟ್ಟಿದ್ದು ಯಶ್, ಸುದೀಪ್ ಸೇರಿದಂತೆ ಚಿತ್ರನಟರ ದಂಡೇ ಆಸ್ಪತ್ರೆಗೆ ಬಂದಿದೆ. ಬಾಲನಟನಾಗಿಯೇ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಪುನೀತ್, ಕನ್ನಡ ಚಿತ್ರರಂಗದಲ್ಲಿ ಬೇಡಿಕೆಯ ನಟರಾಗಿದ್ದಾರೆ.
Kannada actor Puneeth Rajkumar suffered a heart attack on Friday (October 29) and was admitted to Vikram Hospital in Bengaluru. He is currently in the Intensive Care Unit (ICU). A group of doctors are constantly monitoring him and are treating him. Soon, an official health update regarding Puneeth Rajkumar will be shared by the hospital. Puneeth is 46 years old.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm