ಬ್ರೇಕಿಂಗ್ ನ್ಯೂಸ್
29-10-21 01:04 pm Bengaluru Correspondent ಕರ್ನಾಟಕ
ಬೆಂಗಳೂರು, ಅ.29: ಖ್ಯಾತ ನಟ ಪುನೀತ್ ರಾಜ್ಕುಮಾರ್ ದಿಢೀರ್ ಆಗಿ ತೀವ್ರ ಅಸ್ವಸ್ಥರಾಗಿದ್ದು ಗಂಭೀರ ಸ್ಥಿತಿಯಲ್ಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇಂದು ಬೆಳಗ್ಗೆ ಜಿಮ್ ನಲ್ಲಿ ತರಬೇತಿಯಲ್ಲಿದ್ದಾಗ ಅಸ್ವಸ್ಥರಾಗಿದ್ದಾರೆ ಎನ್ನಲಾಗಿತ್ತು. ಆನಂತರ, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ತೀವ್ರ ಅನಾರೋಗ್ಯಕ್ಕೆ ಈಡಾಗಿದ್ದಾರೆ ಎನ್ನುವ ಮಾಹಿತಿ ಕೇಳಿಬಂದಿದ್ದು ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಸಚಿವರ ದಂಡೇ ಆಸ್ಪತ್ರೆಗೆ ತೆರಳಿದೆ.
ವಿಕ್ರಂ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೃದಯ ಸಂಬಂಧಿ ಖಾಯಿಲೆಯಿಂದ ಅವರು ಬಳಲುತ್ತಿದ್ದರೇ ಅನ್ನುವುದು ದೃಢಪಟ್ಟಿಲ್ಲ. ರಾಜ್ ಕುಮಾರ್ ಕುಟುಂಬ ಕಣ್ಣೀರು ಹಾಕುತ್ತಿದ್ದು ಆಸ್ಪತ್ರೆ ಹೊರ ಭಾಗದಲ್ಲಿ ಪೊಲೀಸರು ಭದ್ರತೆ ಏರ್ಪಡಿಸಿದ್ದಾರೆ. ಆಸ್ಪತ್ರೆಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೂಡ ಆಗಮಿಸಿದ್ದಾರೆ.
ಪುನೀತ್ ಆರೋಗ್ಯದಲ್ಲಿ ಏನಾಗಿದೆ ಎನ್ನುವುದು ತಿಳಿದುಬಂದಿಲ್ಲ. ಏನೋ ಎಡವಟ್ಟು ಆಗಿದೆ ಎನ್ನುವುದು ದೃಢಪಟ್ಟಿದ್ದು ಯಶ್, ಸುದೀಪ್ ಸೇರಿದಂತೆ ಚಿತ್ರನಟರ ದಂಡೇ ಆಸ್ಪತ್ರೆಗೆ ಬಂದಿದೆ. ಬಾಲನಟನಾಗಿಯೇ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಪುನೀತ್, ಕನ್ನಡ ಚಿತ್ರರಂಗದಲ್ಲಿ ಬೇಡಿಕೆಯ ನಟರಾಗಿದ್ದಾರೆ.
Kannada actor Puneeth Rajkumar suffered a heart attack on Friday (October 29) and was admitted to Vikram Hospital in Bengaluru. He is currently in the Intensive Care Unit (ICU). A group of doctors are constantly monitoring him and are treating him. Soon, an official health update regarding Puneeth Rajkumar will be shared by the hospital. Puneeth is 46 years old.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm