ಬ್ರೇಕಿಂಗ್ ನ್ಯೂಸ್
29-10-21 02:07 pm Bengaluru Correspondent ಕರ್ನಾಟಕ
ಬೆಂಗಳೂರು, ಅ.29: ಕನ್ನಡ ಚಿತ್ರರಂಗದ ಖ್ಯಾತ ನಟ, ದೊಡ್ಮನೆಯೆಂದೇ ಹೆಸರಾಗಿದ್ದ ಅಣ್ಣಾವ್ರ ಕುಟುಂಬದ ಕಿರಿಯ ಕೊಂಡಿ, ಅಭಿಮಾನಿಗಳ ಪಾಲಿಗೆ ಅಪ್ಪು ಎಂದೇ ಕರೆಸಿಕೊಂಡಿದ್ದ ಪುನೀತ್ ರಾಜಕುಮಾರ್ ಇನ್ನಿಲ್ಲ.
ಹಾಲುಗಲ್ಲದ ಬಾಲಕನಾಗಿದ್ದಾಗಲೇ ಸಿನಿಮಾ ರಂಗ ಪ್ರವೇಶ ಮಾಡಿದ್ದ ಪುನೀತ್ ರಾಜ್ ಕುಮಾರ್ ಅಪಾರ ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ. ಇಂದು ಬೆಳಗ್ಗೆ 11.30ಕ್ಕೆ ತೀವ್ರ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಣೆ ಮಾಡಿದ್ದಾರೆ.
ಮಾರ್ಚ್ 17, 1977 ರಂದು ಜನಿಸಿದ್ದ ತನ್ನ 5 ವರ್ಷದಲ್ಲಿದ್ದಾಗಲೇ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದರು. ಪ್ರೇಮದ ಕಾಣಿಕೆ ಚಿತ್ರದ ಮೂಲಕ ಬಾಲನಟನಾಗಿ ಪುನೀತ್ ಚಿತ್ರರಂಗ ಪ್ರವೇಶ ಮಾಡಿದ್ದರು. ಸಣ್ಣ ವಯಸ್ಸಿನಲ್ಲೇ ಅಪ್ಪನ ರೀತಿಯಲ್ಲೇ ತನ್ನ ಪ್ರತಿಭೆಯನ್ನು ಒರೆಗೆ ಹಚ್ಚಿದ್ದರು. ಚೆನ್ನೈನಲ್ಲಿ ಮೂರನೇ ಮಗನಾಗಿ ಪುನೀತ್ ಹುಟ್ಟಿದಾಗ, ತಂದೆ ರಾಜಕುಮಾರ್ ಮಯೂರ ಸಿನಿಮಾದ ಶೂಟಿಂಗ್ ನಲ್ಲಿದ್ದರು ಎಂದು ಚಿತ್ರರಂಗದ ಹಿರಿಯರು ನೆನಪಿಪಿಸುತ್ತಾರೆ.

ಬಾಲನಟನಿಂದಲೇ ನಿರಂತರವಾಗಿ ಬಣ್ಣ ಹಚ್ಚಿದ್ದ ಪುನೀತ್, ಕನ್ನಡ ಚಿತ್ರರಂಗದಲ್ಲಿ ಅಮೋಘ ನಟನಾಗಿ ಆಗಸದೆತ್ತರಕ್ಕೆ ಬೆಳೆದಿದ್ದರು. ಆದರೆ, ನಟನಾಗಿ ಉತ್ತುಂಗದಲ್ಲಿದ್ದಾಗಲೇ ಮರೆಯಾಗಿದ್ದಾರೆ. ಅವರು ಹೇಳುತ್ತಿದ್ದ ರೀತಿಯಲ್ಲೇ ವಿಧಿ ಹೇಳಿದಂತೆ ಇಹಲೋಕ ಬಿಟ್ಟಿದ್ದಾರೆ.
Sandalwood Power Star Puneeth Rajkumar death news have surfaced on social media after there were reports that the actor was rushed to a hospital after he suffered a heart attack. As per reports, Appu was rushed to Vikram Hospital in Bengaluru following his ill health. Sources close to the family say that he is no more. However, there is no official confirmation either from the hospital or the family.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am