ಬ್ರೇಕಿಂಗ್ ನ್ಯೂಸ್
            
                        29-10-21 02:07 pm Bengaluru Correspondent ಕರ್ನಾಟಕ
            ಬೆಂಗಳೂರು, ಅ.29: ಕನ್ನಡ ಚಿತ್ರರಂಗದ ಖ್ಯಾತ ನಟ, ದೊಡ್ಮನೆಯೆಂದೇ ಹೆಸರಾಗಿದ್ದ ಅಣ್ಣಾವ್ರ ಕುಟುಂಬದ ಕಿರಿಯ ಕೊಂಡಿ, ಅಭಿಮಾನಿಗಳ ಪಾಲಿಗೆ ಅಪ್ಪು ಎಂದೇ ಕರೆಸಿಕೊಂಡಿದ್ದ ಪುನೀತ್ ರಾಜಕುಮಾರ್ ಇನ್ನಿಲ್ಲ.
ಹಾಲುಗಲ್ಲದ ಬಾಲಕನಾಗಿದ್ದಾಗಲೇ ಸಿನಿಮಾ ರಂಗ ಪ್ರವೇಶ ಮಾಡಿದ್ದ ಪುನೀತ್ ರಾಜ್ ಕುಮಾರ್ ಅಪಾರ ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ. ಇಂದು ಬೆಳಗ್ಗೆ 11.30ಕ್ಕೆ ತೀವ್ರ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಣೆ ಮಾಡಿದ್ದಾರೆ.
ಮಾರ್ಚ್ 17, 1977 ರಂದು ಜನಿಸಿದ್ದ ತನ್ನ 5 ವರ್ಷದಲ್ಲಿದ್ದಾಗಲೇ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದರು. ಪ್ರೇಮದ ಕಾಣಿಕೆ ಚಿತ್ರದ ಮೂಲಕ ಬಾಲನಟನಾಗಿ ಪುನೀತ್ ಚಿತ್ರರಂಗ ಪ್ರವೇಶ ಮಾಡಿದ್ದರು. ಸಣ್ಣ ವಯಸ್ಸಿನಲ್ಲೇ ಅಪ್ಪನ ರೀತಿಯಲ್ಲೇ ತನ್ನ ಪ್ರತಿಭೆಯನ್ನು ಒರೆಗೆ ಹಚ್ಚಿದ್ದರು. ಚೆನ್ನೈನಲ್ಲಿ ಮೂರನೇ ಮಗನಾಗಿ ಪುನೀತ್ ಹುಟ್ಟಿದಾಗ, ತಂದೆ ರಾಜಕುಮಾರ್ ಮಯೂರ ಸಿನಿಮಾದ ಶೂಟಿಂಗ್ ನಲ್ಲಿದ್ದರು ಎಂದು ಚಿತ್ರರಂಗದ ಹಿರಿಯರು ನೆನಪಿಪಿಸುತ್ತಾರೆ.

ಬಾಲನಟನಿಂದಲೇ ನಿರಂತರವಾಗಿ ಬಣ್ಣ ಹಚ್ಚಿದ್ದ ಪುನೀತ್, ಕನ್ನಡ ಚಿತ್ರರಂಗದಲ್ಲಿ ಅಮೋಘ ನಟನಾಗಿ ಆಗಸದೆತ್ತರಕ್ಕೆ ಬೆಳೆದಿದ್ದರು. ಆದರೆ, ನಟನಾಗಿ ಉತ್ತುಂಗದಲ್ಲಿದ್ದಾಗಲೇ ಮರೆಯಾಗಿದ್ದಾರೆ. ಅವರು ಹೇಳುತ್ತಿದ್ದ ರೀತಿಯಲ್ಲೇ ವಿಧಿ ಹೇಳಿದಂತೆ ಇಹಲೋಕ ಬಿಟ್ಟಿದ್ದಾರೆ.
            
            
            Sandalwood Power Star Puneeth Rajkumar death news have surfaced on social media after there were reports that the actor was rushed to a hospital after he suffered a heart attack. As per reports, Appu was rushed to Vikram Hospital in Bengaluru following his ill health. Sources close to the family say that he is no more. However, there is no official confirmation either from the hospital or the family.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm