ಬ್ರೇಕಿಂಗ್ ನ್ಯೂಸ್
29-10-21 02:07 pm Bengaluru Correspondent ಕರ್ನಾಟಕ
ಬೆಂಗಳೂರು, ಅ.29: ಕನ್ನಡ ಚಿತ್ರರಂಗದ ಖ್ಯಾತ ನಟ, ದೊಡ್ಮನೆಯೆಂದೇ ಹೆಸರಾಗಿದ್ದ ಅಣ್ಣಾವ್ರ ಕುಟುಂಬದ ಕಿರಿಯ ಕೊಂಡಿ, ಅಭಿಮಾನಿಗಳ ಪಾಲಿಗೆ ಅಪ್ಪು ಎಂದೇ ಕರೆಸಿಕೊಂಡಿದ್ದ ಪುನೀತ್ ರಾಜಕುಮಾರ್ ಇನ್ನಿಲ್ಲ.
ಹಾಲುಗಲ್ಲದ ಬಾಲಕನಾಗಿದ್ದಾಗಲೇ ಸಿನಿಮಾ ರಂಗ ಪ್ರವೇಶ ಮಾಡಿದ್ದ ಪುನೀತ್ ರಾಜ್ ಕುಮಾರ್ ಅಪಾರ ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ. ಇಂದು ಬೆಳಗ್ಗೆ 11.30ಕ್ಕೆ ತೀವ್ರ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಣೆ ಮಾಡಿದ್ದಾರೆ.
ಮಾರ್ಚ್ 17, 1977 ರಂದು ಜನಿಸಿದ್ದ ತನ್ನ 5 ವರ್ಷದಲ್ಲಿದ್ದಾಗಲೇ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದರು. ಪ್ರೇಮದ ಕಾಣಿಕೆ ಚಿತ್ರದ ಮೂಲಕ ಬಾಲನಟನಾಗಿ ಪುನೀತ್ ಚಿತ್ರರಂಗ ಪ್ರವೇಶ ಮಾಡಿದ್ದರು. ಸಣ್ಣ ವಯಸ್ಸಿನಲ್ಲೇ ಅಪ್ಪನ ರೀತಿಯಲ್ಲೇ ತನ್ನ ಪ್ರತಿಭೆಯನ್ನು ಒರೆಗೆ ಹಚ್ಚಿದ್ದರು. ಚೆನ್ನೈನಲ್ಲಿ ಮೂರನೇ ಮಗನಾಗಿ ಪುನೀತ್ ಹುಟ್ಟಿದಾಗ, ತಂದೆ ರಾಜಕುಮಾರ್ ಮಯೂರ ಸಿನಿಮಾದ ಶೂಟಿಂಗ್ ನಲ್ಲಿದ್ದರು ಎಂದು ಚಿತ್ರರಂಗದ ಹಿರಿಯರು ನೆನಪಿಪಿಸುತ್ತಾರೆ.

ಬಾಲನಟನಿಂದಲೇ ನಿರಂತರವಾಗಿ ಬಣ್ಣ ಹಚ್ಚಿದ್ದ ಪುನೀತ್, ಕನ್ನಡ ಚಿತ್ರರಂಗದಲ್ಲಿ ಅಮೋಘ ನಟನಾಗಿ ಆಗಸದೆತ್ತರಕ್ಕೆ ಬೆಳೆದಿದ್ದರು. ಆದರೆ, ನಟನಾಗಿ ಉತ್ತುಂಗದಲ್ಲಿದ್ದಾಗಲೇ ಮರೆಯಾಗಿದ್ದಾರೆ. ಅವರು ಹೇಳುತ್ತಿದ್ದ ರೀತಿಯಲ್ಲೇ ವಿಧಿ ಹೇಳಿದಂತೆ ಇಹಲೋಕ ಬಿಟ್ಟಿದ್ದಾರೆ.
Sandalwood Power Star Puneeth Rajkumar death news have surfaced on social media after there were reports that the actor was rushed to a hospital after he suffered a heart attack. As per reports, Appu was rushed to Vikram Hospital in Bengaluru following his ill health. Sources close to the family say that he is no more. However, there is no official confirmation either from the hospital or the family.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm