ಬ್ರೇಕಿಂಗ್ ನ್ಯೂಸ್
29-10-21 02:07 pm Bengaluru Correspondent ಕರ್ನಾಟಕ
ಬೆಂಗಳೂರು, ಅ.29: ಕನ್ನಡ ಚಿತ್ರರಂಗದ ಖ್ಯಾತ ನಟ, ದೊಡ್ಮನೆಯೆಂದೇ ಹೆಸರಾಗಿದ್ದ ಅಣ್ಣಾವ್ರ ಕುಟುಂಬದ ಕಿರಿಯ ಕೊಂಡಿ, ಅಭಿಮಾನಿಗಳ ಪಾಲಿಗೆ ಅಪ್ಪು ಎಂದೇ ಕರೆಸಿಕೊಂಡಿದ್ದ ಪುನೀತ್ ರಾಜಕುಮಾರ್ ಇನ್ನಿಲ್ಲ.
ಹಾಲುಗಲ್ಲದ ಬಾಲಕನಾಗಿದ್ದಾಗಲೇ ಸಿನಿಮಾ ರಂಗ ಪ್ರವೇಶ ಮಾಡಿದ್ದ ಪುನೀತ್ ರಾಜ್ ಕುಮಾರ್ ಅಪಾರ ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ. ಇಂದು ಬೆಳಗ್ಗೆ 11.30ಕ್ಕೆ ತೀವ್ರ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಣೆ ಮಾಡಿದ್ದಾರೆ.
ಮಾರ್ಚ್ 17, 1977 ರಂದು ಜನಿಸಿದ್ದ ತನ್ನ 5 ವರ್ಷದಲ್ಲಿದ್ದಾಗಲೇ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದರು. ಪ್ರೇಮದ ಕಾಣಿಕೆ ಚಿತ್ರದ ಮೂಲಕ ಬಾಲನಟನಾಗಿ ಪುನೀತ್ ಚಿತ್ರರಂಗ ಪ್ರವೇಶ ಮಾಡಿದ್ದರು. ಸಣ್ಣ ವಯಸ್ಸಿನಲ್ಲೇ ಅಪ್ಪನ ರೀತಿಯಲ್ಲೇ ತನ್ನ ಪ್ರತಿಭೆಯನ್ನು ಒರೆಗೆ ಹಚ್ಚಿದ್ದರು. ಚೆನ್ನೈನಲ್ಲಿ ಮೂರನೇ ಮಗನಾಗಿ ಪುನೀತ್ ಹುಟ್ಟಿದಾಗ, ತಂದೆ ರಾಜಕುಮಾರ್ ಮಯೂರ ಸಿನಿಮಾದ ಶೂಟಿಂಗ್ ನಲ್ಲಿದ್ದರು ಎಂದು ಚಿತ್ರರಂಗದ ಹಿರಿಯರು ನೆನಪಿಪಿಸುತ್ತಾರೆ.

ಬಾಲನಟನಿಂದಲೇ ನಿರಂತರವಾಗಿ ಬಣ್ಣ ಹಚ್ಚಿದ್ದ ಪುನೀತ್, ಕನ್ನಡ ಚಿತ್ರರಂಗದಲ್ಲಿ ಅಮೋಘ ನಟನಾಗಿ ಆಗಸದೆತ್ತರಕ್ಕೆ ಬೆಳೆದಿದ್ದರು. ಆದರೆ, ನಟನಾಗಿ ಉತ್ತುಂಗದಲ್ಲಿದ್ದಾಗಲೇ ಮರೆಯಾಗಿದ್ದಾರೆ. ಅವರು ಹೇಳುತ್ತಿದ್ದ ರೀತಿಯಲ್ಲೇ ವಿಧಿ ಹೇಳಿದಂತೆ ಇಹಲೋಕ ಬಿಟ್ಟಿದ್ದಾರೆ.
Sandalwood Power Star Puneeth Rajkumar death news have surfaced on social media after there were reports that the actor was rushed to a hospital after he suffered a heart attack. As per reports, Appu was rushed to Vikram Hospital in Bengaluru following his ill health. Sources close to the family say that he is no more. However, there is no official confirmation either from the hospital or the family.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm