ಬ್ರೇಕಿಂಗ್ ನ್ಯೂಸ್
02-11-21 10:03 am Headline Karnataka News Desk ಕರ್ನಾಟಕ
ಹುಬ್ಬಳ್ಳಿ, ನ.2: ಅಚ್ಚರಿಯ ಬೆಳವಣಿಗೆಯಲ್ಲಿ ಹಾನಗಲ್ ಉಪ ಚುನಾವಣೆಯ ಫಲಿತಾಂಶ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಆರಂಭದಲ್ಲೇ ತೀವ್ರ ಪೈಪೋಟಿಗೆ ಕಾರಣವಾಗಿದೆ. ಬಿಜೆಪಿಗೆ ಒಮ್ಮೆ ಹಿನ್ನಡೆಯಾದರೆ, ಕಾಂಗ್ರೆಸ್ ಮತ್ತೊಮ್ಮೆ ಮುನ್ನಡೆ ಸಾಧಿಸಿದ್ದು ಆಡಳಿತಾರೂಢ ಬಿಜೆಪಿ ಸರಕಾರವನ್ನು ತೀವ್ರ ಮುಜುಗರಕ್ಕೆ ಸಿಲುಕಿಸಿದೆ.
ಹಾನಗಲ್ ಮತ ಎಣಿಕೆಯ ನಾಲ್ಕನೇ ಸುತ್ತಿನಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು ಬಿಜೆಪಿಗಿಂತ 245 ಮತಗಳನ್ನು ಹೆಚ್ಚು ಪಡೆದಿದೆ. ಬಿಜೆಪಿ 13256, ಕಾಂಗ್ರೆಸ್ 13501 ಮತಗಳನ್ನು ಗಳಿಸಿದೆ.
ಇದೇ ವೇಳೆ, ಸಿಂದಗಿಯಲ್ಲಿ ಬಿಜೆಪಿ ಭಾರೀ ಮುನ್ನಡೆ ಗಳಿಸಿದ್ದು ಗೆಲ್ಲುವ ಭರವಸೆ ಮೂಡಿಸಿದೆ. ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ನಾಲ್ಕನೇ ಸುತ್ತಿನಲ್ಲಿ 7 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆ ಸಾಧಿಸಿದ್ದಾರೆ. ಸಿಂದಗಿಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಆರಂಭಿಸಿದ್ದಾರೆ. 5 ನೇ ಸುತ್ತಿನಲ್ಲಿ ಬಿಜೆಪಿ 18 ಸಾವಿರ, ಕಾಂಗ್ರೆಸ್ 11 ಸಾವಿರ ಮತಗಳನ್ನು ಪಡೆದಿದೆ.
Counting of votes for the October 30 bypolls in Sindgi and Hangal assembly constituencies in Karnataka are underway to decide the fate of 19 candidates who are in the fray from the two constituencies, including six from Sindgi and 13 from Hangal.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm