ಬ್ರೇಕಿಂಗ್ ನ್ಯೂಸ್
02-11-21 10:03 am Headline Karnataka News Desk ಕರ್ನಾಟಕ
ಹುಬ್ಬಳ್ಳಿ, ನ.2: ಅಚ್ಚರಿಯ ಬೆಳವಣಿಗೆಯಲ್ಲಿ ಹಾನಗಲ್ ಉಪ ಚುನಾವಣೆಯ ಫಲಿತಾಂಶ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಆರಂಭದಲ್ಲೇ ತೀವ್ರ ಪೈಪೋಟಿಗೆ ಕಾರಣವಾಗಿದೆ. ಬಿಜೆಪಿಗೆ ಒಮ್ಮೆ ಹಿನ್ನಡೆಯಾದರೆ, ಕಾಂಗ್ರೆಸ್ ಮತ್ತೊಮ್ಮೆ ಮುನ್ನಡೆ ಸಾಧಿಸಿದ್ದು ಆಡಳಿತಾರೂಢ ಬಿಜೆಪಿ ಸರಕಾರವನ್ನು ತೀವ್ರ ಮುಜುಗರಕ್ಕೆ ಸಿಲುಕಿಸಿದೆ.
ಹಾನಗಲ್ ಮತ ಎಣಿಕೆಯ ನಾಲ್ಕನೇ ಸುತ್ತಿನಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು ಬಿಜೆಪಿಗಿಂತ 245 ಮತಗಳನ್ನು ಹೆಚ್ಚು ಪಡೆದಿದೆ. ಬಿಜೆಪಿ 13256, ಕಾಂಗ್ರೆಸ್ 13501 ಮತಗಳನ್ನು ಗಳಿಸಿದೆ.
ಇದೇ ವೇಳೆ, ಸಿಂದಗಿಯಲ್ಲಿ ಬಿಜೆಪಿ ಭಾರೀ ಮುನ್ನಡೆ ಗಳಿಸಿದ್ದು ಗೆಲ್ಲುವ ಭರವಸೆ ಮೂಡಿಸಿದೆ. ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ನಾಲ್ಕನೇ ಸುತ್ತಿನಲ್ಲಿ 7 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆ ಸಾಧಿಸಿದ್ದಾರೆ. ಸಿಂದಗಿಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಆರಂಭಿಸಿದ್ದಾರೆ. 5 ನೇ ಸುತ್ತಿನಲ್ಲಿ ಬಿಜೆಪಿ 18 ಸಾವಿರ, ಕಾಂಗ್ರೆಸ್ 11 ಸಾವಿರ ಮತಗಳನ್ನು ಪಡೆದಿದೆ.
Counting of votes for the October 30 bypolls in Sindgi and Hangal assembly constituencies in Karnataka are underway to decide the fate of 19 candidates who are in the fray from the two constituencies, including six from Sindgi and 13 from Hangal.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm