ಬ್ರೇಕಿಂಗ್ ನ್ಯೂಸ್
02-11-21 11:01 am Headline Karnataka News Desk ಕರ್ನಾಟಕ
ಹುಬ್ಬಳ್ಳಿ, ನ.2: ಸಿಂದಗಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಾತ್ರಿಯಾಗಿದೆ. ಹತ್ತನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 17,450 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಒಂಬತ್ತೇ ಸುತ್ತಿನಲ್ಲಿ ಬಿಜೆಪಿಯ ರಮೇಶ ಭೂಸನೂರ-45640, ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ-28190, ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ-1607 ಮತಗಳನ್ನು ಪಡೆದಿದ್ದಾರೆ.

ಇದೇ ವೇಳೆ, ಹಾನಗಲ್ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಆರನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿದೆ.ಬಿಜೆಪಿ 25746, ಕಾಂಗ್ರೆಸ್ 27244, ಜೆಡಿಎಸ್ 244 ಮತಗಳನ್ನು ಗಳಿಸಿದೆ. 1498 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಹಾನಗಲ್ ಮತ ಎಣಿಕೆಯಲ್ಲಿ ಮೊದಲೆರಡು ಸುತ್ತಿನಲ್ಲಿ ಬಿಜೆಪಿ ಮುನ್ನಡೆ ಗಳಿಸಿತ್ತು. ಆಬಳಿಕ ನಿರಂತರವಾಗಿ ಕಾಂಗ್ರೆಸ್ ಮುನ್ನಡೆ ಗಳಿಸಿದ್ದು ಈಗ ಸ್ಪಷ್ಟ ಮುನ್ನಡೆ ಸಾಧಿಸಿದೆ. ಇಲ್ಲಿ ನಿಕಟ ಪೈಪೋಟಿ ಏರ್ಪಟ್ಟಿದ್ದು ಯಾವುದೇ ಪಕ್ಷ ಗೆದ್ದರೂ ಅಲ್ಪ ಅಂತರದಿಂದ ಎನ್ನುವುದು ದಿಟವಾಗಿದೆ. ಬಿಜೆಪಿ ಇಲ್ಲಿ ಸೋತರೆ ರಾಜ್ಯ ಸರಕಾರಕ್ಕೆ ಮತ್ತು ಸಿಎಂ ಬಸವರಾಜ್ ಬೊಮ್ಮಾಯಿಗೆ ಮುಖಭಂಗ ಆಗೋದಂತೂ ಸತ್ಯ.
BJP leading from Sindgi after fifth round Karnataka Assembly Bypolls Results Live: BJP leading from Sindgi after fifth round Votes obtained in first round: BJP-5255, Congress-2054, JDS-73Votes received in second round: BJP-9645, Congress-5614, JDS-283Votes received in third round: BJP-13081, Congress-8231, JDS-423Votes received in fourth round: BJP-18235, Congress-1227, JDS-596Votes received in fifth round: BJP-23314, Congress-13563, JDS-710
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am