ಬ್ರೇಕಿಂಗ್ ನ್ಯೂಸ್
02-11-21 11:01 am Headline Karnataka News Desk ಕರ್ನಾಟಕ
ಹುಬ್ಬಳ್ಳಿ, ನ.2: ಸಿಂದಗಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಾತ್ರಿಯಾಗಿದೆ. ಹತ್ತನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 17,450 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಒಂಬತ್ತೇ ಸುತ್ತಿನಲ್ಲಿ ಬಿಜೆಪಿಯ ರಮೇಶ ಭೂಸನೂರ-45640, ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ-28190, ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ-1607 ಮತಗಳನ್ನು ಪಡೆದಿದ್ದಾರೆ.
ಇದೇ ವೇಳೆ, ಹಾನಗಲ್ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಆರನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿದೆ.ಬಿಜೆಪಿ 25746, ಕಾಂಗ್ರೆಸ್ 27244, ಜೆಡಿಎಸ್ 244 ಮತಗಳನ್ನು ಗಳಿಸಿದೆ. 1498 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಹಾನಗಲ್ ಮತ ಎಣಿಕೆಯಲ್ಲಿ ಮೊದಲೆರಡು ಸುತ್ತಿನಲ್ಲಿ ಬಿಜೆಪಿ ಮುನ್ನಡೆ ಗಳಿಸಿತ್ತು. ಆಬಳಿಕ ನಿರಂತರವಾಗಿ ಕಾಂಗ್ರೆಸ್ ಮುನ್ನಡೆ ಗಳಿಸಿದ್ದು ಈಗ ಸ್ಪಷ್ಟ ಮುನ್ನಡೆ ಸಾಧಿಸಿದೆ. ಇಲ್ಲಿ ನಿಕಟ ಪೈಪೋಟಿ ಏರ್ಪಟ್ಟಿದ್ದು ಯಾವುದೇ ಪಕ್ಷ ಗೆದ್ದರೂ ಅಲ್ಪ ಅಂತರದಿಂದ ಎನ್ನುವುದು ದಿಟವಾಗಿದೆ. ಬಿಜೆಪಿ ಇಲ್ಲಿ ಸೋತರೆ ರಾಜ್ಯ ಸರಕಾರಕ್ಕೆ ಮತ್ತು ಸಿಎಂ ಬಸವರಾಜ್ ಬೊಮ್ಮಾಯಿಗೆ ಮುಖಭಂಗ ಆಗೋದಂತೂ ಸತ್ಯ.
BJP leading from Sindgi after fifth round Karnataka Assembly Bypolls Results Live: BJP leading from Sindgi after fifth round Votes obtained in first round: BJP-5255, Congress-2054, JDS-73Votes received in second round: BJP-9645, Congress-5614, JDS-283Votes received in third round: BJP-13081, Congress-8231, JDS-423Votes received in fourth round: BJP-18235, Congress-1227, JDS-596Votes received in fifth round: BJP-23314, Congress-13563, JDS-710
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 07:33 pm
HK News Desk
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
14-05-25 06:33 pm
Mangalore Correspondent
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm