ಬ್ರೇಕಿಂಗ್ ನ್ಯೂಸ್
02-11-21 11:01 am Headline Karnataka News Desk ಕರ್ನಾಟಕ
ಹುಬ್ಬಳ್ಳಿ, ನ.2: ಸಿಂದಗಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಾತ್ರಿಯಾಗಿದೆ. ಹತ್ತನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 17,450 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಒಂಬತ್ತೇ ಸುತ್ತಿನಲ್ಲಿ ಬಿಜೆಪಿಯ ರಮೇಶ ಭೂಸನೂರ-45640, ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ-28190, ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ-1607 ಮತಗಳನ್ನು ಪಡೆದಿದ್ದಾರೆ.
ಇದೇ ವೇಳೆ, ಹಾನಗಲ್ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಆರನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿದೆ.ಬಿಜೆಪಿ 25746, ಕಾಂಗ್ರೆಸ್ 27244, ಜೆಡಿಎಸ್ 244 ಮತಗಳನ್ನು ಗಳಿಸಿದೆ. 1498 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಹಾನಗಲ್ ಮತ ಎಣಿಕೆಯಲ್ಲಿ ಮೊದಲೆರಡು ಸುತ್ತಿನಲ್ಲಿ ಬಿಜೆಪಿ ಮುನ್ನಡೆ ಗಳಿಸಿತ್ತು. ಆಬಳಿಕ ನಿರಂತರವಾಗಿ ಕಾಂಗ್ರೆಸ್ ಮುನ್ನಡೆ ಗಳಿಸಿದ್ದು ಈಗ ಸ್ಪಷ್ಟ ಮುನ್ನಡೆ ಸಾಧಿಸಿದೆ. ಇಲ್ಲಿ ನಿಕಟ ಪೈಪೋಟಿ ಏರ್ಪಟ್ಟಿದ್ದು ಯಾವುದೇ ಪಕ್ಷ ಗೆದ್ದರೂ ಅಲ್ಪ ಅಂತರದಿಂದ ಎನ್ನುವುದು ದಿಟವಾಗಿದೆ. ಬಿಜೆಪಿ ಇಲ್ಲಿ ಸೋತರೆ ರಾಜ್ಯ ಸರಕಾರಕ್ಕೆ ಮತ್ತು ಸಿಎಂ ಬಸವರಾಜ್ ಬೊಮ್ಮಾಯಿಗೆ ಮುಖಭಂಗ ಆಗೋದಂತೂ ಸತ್ಯ.
BJP leading from Sindgi after fifth round Karnataka Assembly Bypolls Results Live: BJP leading from Sindgi after fifth round Votes obtained in first round: BJP-5255, Congress-2054, JDS-73Votes received in second round: BJP-9645, Congress-5614, JDS-283Votes received in third round: BJP-13081, Congress-8231, JDS-423Votes received in fourth round: BJP-18235, Congress-1227, JDS-596Votes received in fifth round: BJP-23314, Congress-13563, JDS-710
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm