ಬ್ರೇಕಿಂಗ್ ನ್ಯೂಸ್
02-11-21 11:01 am Headline Karnataka News Desk ಕರ್ನಾಟಕ
ಹುಬ್ಬಳ್ಳಿ, ನ.2: ಸಿಂದಗಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಾತ್ರಿಯಾಗಿದೆ. ಹತ್ತನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 17,450 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಒಂಬತ್ತೇ ಸುತ್ತಿನಲ್ಲಿ ಬಿಜೆಪಿಯ ರಮೇಶ ಭೂಸನೂರ-45640, ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ-28190, ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ-1607 ಮತಗಳನ್ನು ಪಡೆದಿದ್ದಾರೆ.

ಇದೇ ವೇಳೆ, ಹಾನಗಲ್ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಆರನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿದೆ.ಬಿಜೆಪಿ 25746, ಕಾಂಗ್ರೆಸ್ 27244, ಜೆಡಿಎಸ್ 244 ಮತಗಳನ್ನು ಗಳಿಸಿದೆ. 1498 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಹಾನಗಲ್ ಮತ ಎಣಿಕೆಯಲ್ಲಿ ಮೊದಲೆರಡು ಸುತ್ತಿನಲ್ಲಿ ಬಿಜೆಪಿ ಮುನ್ನಡೆ ಗಳಿಸಿತ್ತು. ಆಬಳಿಕ ನಿರಂತರವಾಗಿ ಕಾಂಗ್ರೆಸ್ ಮುನ್ನಡೆ ಗಳಿಸಿದ್ದು ಈಗ ಸ್ಪಷ್ಟ ಮುನ್ನಡೆ ಸಾಧಿಸಿದೆ. ಇಲ್ಲಿ ನಿಕಟ ಪೈಪೋಟಿ ಏರ್ಪಟ್ಟಿದ್ದು ಯಾವುದೇ ಪಕ್ಷ ಗೆದ್ದರೂ ಅಲ್ಪ ಅಂತರದಿಂದ ಎನ್ನುವುದು ದಿಟವಾಗಿದೆ. ಬಿಜೆಪಿ ಇಲ್ಲಿ ಸೋತರೆ ರಾಜ್ಯ ಸರಕಾರಕ್ಕೆ ಮತ್ತು ಸಿಎಂ ಬಸವರಾಜ್ ಬೊಮ್ಮಾಯಿಗೆ ಮುಖಭಂಗ ಆಗೋದಂತೂ ಸತ್ಯ.
BJP leading from Sindgi after fifth round Karnataka Assembly Bypolls Results Live: BJP leading from Sindgi after fifth round Votes obtained in first round: BJP-5255, Congress-2054, JDS-73Votes received in second round: BJP-9645, Congress-5614, JDS-283Votes received in third round: BJP-13081, Congress-8231, JDS-423Votes received in fourth round: BJP-18235, Congress-1227, JDS-596Votes received in fifth round: BJP-23314, Congress-13563, JDS-710
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm