ಬ್ರೇಕಿಂಗ್ ನ್ಯೂಸ್
02-11-21 11:01 am Headline Karnataka News Desk ಕರ್ನಾಟಕ
ಹುಬ್ಬಳ್ಳಿ, ನ.2: ಸಿಂದಗಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಾತ್ರಿಯಾಗಿದೆ. ಹತ್ತನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 17,450 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಒಂಬತ್ತೇ ಸುತ್ತಿನಲ್ಲಿ ಬಿಜೆಪಿಯ ರಮೇಶ ಭೂಸನೂರ-45640, ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ-28190, ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ-1607 ಮತಗಳನ್ನು ಪಡೆದಿದ್ದಾರೆ.
ಇದೇ ವೇಳೆ, ಹಾನಗಲ್ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಆರನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿದೆ.ಬಿಜೆಪಿ 25746, ಕಾಂಗ್ರೆಸ್ 27244, ಜೆಡಿಎಸ್ 244 ಮತಗಳನ್ನು ಗಳಿಸಿದೆ. 1498 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಹಾನಗಲ್ ಮತ ಎಣಿಕೆಯಲ್ಲಿ ಮೊದಲೆರಡು ಸುತ್ತಿನಲ್ಲಿ ಬಿಜೆಪಿ ಮುನ್ನಡೆ ಗಳಿಸಿತ್ತು. ಆಬಳಿಕ ನಿರಂತರವಾಗಿ ಕಾಂಗ್ರೆಸ್ ಮುನ್ನಡೆ ಗಳಿಸಿದ್ದು ಈಗ ಸ್ಪಷ್ಟ ಮುನ್ನಡೆ ಸಾಧಿಸಿದೆ. ಇಲ್ಲಿ ನಿಕಟ ಪೈಪೋಟಿ ಏರ್ಪಟ್ಟಿದ್ದು ಯಾವುದೇ ಪಕ್ಷ ಗೆದ್ದರೂ ಅಲ್ಪ ಅಂತರದಿಂದ ಎನ್ನುವುದು ದಿಟವಾಗಿದೆ. ಬಿಜೆಪಿ ಇಲ್ಲಿ ಸೋತರೆ ರಾಜ್ಯ ಸರಕಾರಕ್ಕೆ ಮತ್ತು ಸಿಎಂ ಬಸವರಾಜ್ ಬೊಮ್ಮಾಯಿಗೆ ಮುಖಭಂಗ ಆಗೋದಂತೂ ಸತ್ಯ.
BJP leading from Sindgi after fifth round Karnataka Assembly Bypolls Results Live: BJP leading from Sindgi after fifth round Votes obtained in first round: BJP-5255, Congress-2054, JDS-73Votes received in second round: BJP-9645, Congress-5614, JDS-283Votes received in third round: BJP-13081, Congress-8231, JDS-423Votes received in fourth round: BJP-18235, Congress-1227, JDS-596Votes received in fifth round: BJP-23314, Congress-13563, JDS-710
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm