ಬ್ರೇಕಿಂಗ್ ನ್ಯೂಸ್
            
                        02-11-21 12:40 pm Headline Karnataka News Desk ಕರ್ನಾಟಕ
            ಹುಬ್ಬಳ್ಳಿ, ನ.2: ಜಿದ್ದಾಜಿದ್ದಿನ ಕಾಳಗದಲ್ಲಿ ಹಾನಗಲ್ ಉಪ ಚುನಾವಣೆಯಲ್ಲಿ ಸಿಎಂ ತವರು ಕ್ಷೇತ್ರದಲ್ಲೇ ಕಾಂಗ್ರೆಸ್ ಗೆಲುವಿನ ಪತಾಕೆ ಹಾರಿಸಿದೆ. 12 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದ್ದು ಘೋಷಣೆ ಒಂದೇ ಬಾಕಿಯಿದೆ. ಇದೇ ವೇಳೆ, ಸಿಂದಗಿ ಕ್ಷೇತ್ರದಲ್ಲಿ ನಿರೀಕ್ಷೆಯಂತೆ ಬಿಜೆಪಿ ಜಯಭೇರಿ ಬಾರಿಸಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಮತ್ತು ಬಿಜೆಪಿ ಸರಕಾರಕ್ಕೆ ತೀವ್ರ ಮುಖಭಂಗ ಉಂಟಾಗಿದೆ.
ಸಿಎಂ ಬೊಮ್ಮಾಯಿ ತವರು ಜಿಲ್ಲೆಯ ಕ್ಷೇತ್ರ, ಬೊಮ್ಮಾಯಿ ಪಾಲಿಗೆ ಬೀಗರ ಊರು ಎಂದೇ ಹೆಸರಾಗಿದ್ದ ಹಾನಗಲ್ ನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ 12 ಸಾವಿರಕ್ಕೂ ಹೆಚ್ಚು ಮತಗಳನ್ನು ಗಳಿಸಿದ್ದು ಮತದಾರರು ಸಿಎಂ ಮತ್ತು ಬಿಜೆಪಿ ಸರಕಾರದ ವಿರುದ್ಧ ಚಾಟಿ ಬೀಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಭಾರೀ ಅಂತರದಲ್ಲಿ ಗೆಲ್ಲುವ ಸೂಚನೆ ಸಿಕ್ಕಿದೆ. 13ನೇ ಸುತ್ತಿನಲ್ಲಿ 59650 ಮತ ಕಾಂಗ್ರೆಸ್ ಪಾಲಾಗಿದ್ದರೆ, ಬಿಜೆಪಿ 50,856 ಮತಗಳನ್ನು ಪಡೆದಿತ್ತು.

ಇದೇ ವೇಳೆ, ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 31 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದ್ದಾರೆ. ಭೂಸನೂರ 61 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದಾರೆ.
            
            
            In Hangal, Congress candidate Srinivas Mane leads with 6,818 votes. Counting of votes for byelections to Hangal (Haveri district) and Sindgi (Vijayapura) assembly constituencies is under way. The Election Commission said 69% votes were cast in Sindgi and 84% in Hangal in the polling held on October 28. There are six candidates in the fray in Sindgi and 13 in Hangal.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm