ಬ್ರೇಕಿಂಗ್ ನ್ಯೂಸ್
02-11-21 12:40 pm Headline Karnataka News Desk ಕರ್ನಾಟಕ
ಹುಬ್ಬಳ್ಳಿ, ನ.2: ಜಿದ್ದಾಜಿದ್ದಿನ ಕಾಳಗದಲ್ಲಿ ಹಾನಗಲ್ ಉಪ ಚುನಾವಣೆಯಲ್ಲಿ ಸಿಎಂ ತವರು ಕ್ಷೇತ್ರದಲ್ಲೇ ಕಾಂಗ್ರೆಸ್ ಗೆಲುವಿನ ಪತಾಕೆ ಹಾರಿಸಿದೆ. 12 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದ್ದು ಘೋಷಣೆ ಒಂದೇ ಬಾಕಿಯಿದೆ. ಇದೇ ವೇಳೆ, ಸಿಂದಗಿ ಕ್ಷೇತ್ರದಲ್ಲಿ ನಿರೀಕ್ಷೆಯಂತೆ ಬಿಜೆಪಿ ಜಯಭೇರಿ ಬಾರಿಸಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಮತ್ತು ಬಿಜೆಪಿ ಸರಕಾರಕ್ಕೆ ತೀವ್ರ ಮುಖಭಂಗ ಉಂಟಾಗಿದೆ.
ಸಿಎಂ ಬೊಮ್ಮಾಯಿ ತವರು ಜಿಲ್ಲೆಯ ಕ್ಷೇತ್ರ, ಬೊಮ್ಮಾಯಿ ಪಾಲಿಗೆ ಬೀಗರ ಊರು ಎಂದೇ ಹೆಸರಾಗಿದ್ದ ಹಾನಗಲ್ ನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ 12 ಸಾವಿರಕ್ಕೂ ಹೆಚ್ಚು ಮತಗಳನ್ನು ಗಳಿಸಿದ್ದು ಮತದಾರರು ಸಿಎಂ ಮತ್ತು ಬಿಜೆಪಿ ಸರಕಾರದ ವಿರುದ್ಧ ಚಾಟಿ ಬೀಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಭಾರೀ ಅಂತರದಲ್ಲಿ ಗೆಲ್ಲುವ ಸೂಚನೆ ಸಿಕ್ಕಿದೆ. 13ನೇ ಸುತ್ತಿನಲ್ಲಿ 59650 ಮತ ಕಾಂಗ್ರೆಸ್ ಪಾಲಾಗಿದ್ದರೆ, ಬಿಜೆಪಿ 50,856 ಮತಗಳನ್ನು ಪಡೆದಿತ್ತು.

ಇದೇ ವೇಳೆ, ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 31 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದ್ದಾರೆ. ಭೂಸನೂರ 61 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದಾರೆ.
In Hangal, Congress candidate Srinivas Mane leads with 6,818 votes. Counting of votes for byelections to Hangal (Haveri district) and Sindgi (Vijayapura) assembly constituencies is under way. The Election Commission said 69% votes were cast in Sindgi and 84% in Hangal in the polling held on October 28. There are six candidates in the fray in Sindgi and 13 in Hangal.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am