ಬ್ರೇಕಿಂಗ್ ನ್ಯೂಸ್
03-11-21 12:36 pm Headline Karnataka News Desk ಕರ್ನಾಟಕ
ಬೆಂಗಳೂರು, ನ.3: ಹಾನಗಲ್ ಉಪ ಚುನಾವಣೆಯ ಸೋಲಿಗೆ ಒಬ್ಬ ವ್ಯಕ್ತಿಯನ್ನು ಹೊಣೆಗಾರಿಕೆ ಮಾಡಲಾಗುವುದಿಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಹಾನಗಲ್ ಮತ್ತು ಸಿಂದಗಿ ಉಪ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಂದಗಿಯಲ್ಲಿ ನಿರೀಕ್ಷೆ ಮೀರಿ ಗೆಲುವು ಆಗಿದೆ. 30 ಸಾವಿರ ಅಂತರದಲ್ಲಿ ಗೆದ್ದಿದ್ದಾರೆ. ರಮೇಶ್ ಭೂಸನೂರ ಗೆಲುವಿಗೆ ಕಾರಣರಾದ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಿದ್ದೇವೆ. ಹೀಗಾಗಿ ಹಾನಗಲ್ ಸೋಲಿಗೆ ಒಬ್ಬ ವ್ಯಕ್ತಿಯನ್ನು ಹೊಣೆಗಾರಿಕೆ ಮಾಡುವುದಿಲ್ಲ. ಎಲ್ಲರೂ ಕೂಡ ಜವಾಬ್ದಾರಿ ಹೊರಬೇಕು ಎಂದು ಹೇಳಿದರು.
ಹಾನಗಲ್ ಸೋಲಿಗೆ ಬಸವರಾಜ ಬೊಮ್ಮಾಯಿ ಕಾರಣವೇ ಎಂಬ ಪ್ರಶ್ನೆಗೆ, ಈ ಸೋಲಿನಿಂದ ಬೊಮ್ಮಾಯಿ ನಾಯಕತ್ವಕ್ಕೆ ಯಾವುದೇ ಹಿನ್ನಡೆಯಿಲ್ಲ. ಮುಂದಿನ ಚುನಾವಣೆಗೂ ಫಲಿತಾಂಶ ದಿಕ್ಸೂಚಿಯಲ್ಲ ಎಂದು ಹೇಳಿದರು.
ಹಾನಗಲ್ ಕ್ಷೇತ್ರದಲ್ಲಿ ಹಿನ್ನಡೆಯಾಗಿದೆ. ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲು ಬಹಳ ಉತ್ತಮ ವಾತಾವರಣ ಇತ್ತು, ಆದರೂ ಯಾಕೆ ಹಿನ್ನಡೆಯಾಯ್ತು ಎಂಬುದನ್ನು ಚರ್ಚಿಸುತ್ತೇವೆ ಎಂದು ಬಿಎಸ್ವೈ ತಿಳಿಸಿದರು.
ಚುನಾವಣಾ ಫಲಿತಾಂಶದಿಂದ ಕಾಂಗ್ರೆಸ್ ದೊಡ್ಡ ಸಾಧನೆ ಮಾಡಿದಂತೆ ಬೀಗುವುದು ಬೇಡ. ಮುಂದಿನ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬರುತ್ತೇವೆ. ನಾನು ರಾಜ್ಯದಲ್ಲಿ ಸಂಘಟನೆ ಮಾಡುತ್ತೇನೆ ಎಂದು ಹೇಳಿದರು.
After the Bharatiya Janata Party (BJP) won the Sindgi Assembly seat in the by-elections on Tuesday, former Karnataka Chief Minister BS Yediyurappa said that the party did not expect to win with such a huge number of votes. He also stated that BJP would win 140 seats in the 2023 state Assembly polls.
18-08-25 08:45 pm
Mangalore Correspondent
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am