ಬ್ರೇಕಿಂಗ್ ನ್ಯೂಸ್
03-11-21 12:36 pm Headline Karnataka News Desk ಕರ್ನಾಟಕ
ಬೆಂಗಳೂರು, ನ.3: ಹಾನಗಲ್ ಉಪ ಚುನಾವಣೆಯ ಸೋಲಿಗೆ ಒಬ್ಬ ವ್ಯಕ್ತಿಯನ್ನು ಹೊಣೆಗಾರಿಕೆ ಮಾಡಲಾಗುವುದಿಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಹಾನಗಲ್ ಮತ್ತು ಸಿಂದಗಿ ಉಪ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಂದಗಿಯಲ್ಲಿ ನಿರೀಕ್ಷೆ ಮೀರಿ ಗೆಲುವು ಆಗಿದೆ. 30 ಸಾವಿರ ಅಂತರದಲ್ಲಿ ಗೆದ್ದಿದ್ದಾರೆ. ರಮೇಶ್ ಭೂಸನೂರ ಗೆಲುವಿಗೆ ಕಾರಣರಾದ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಿದ್ದೇವೆ. ಹೀಗಾಗಿ ಹಾನಗಲ್ ಸೋಲಿಗೆ ಒಬ್ಬ ವ್ಯಕ್ತಿಯನ್ನು ಹೊಣೆಗಾರಿಕೆ ಮಾಡುವುದಿಲ್ಲ. ಎಲ್ಲರೂ ಕೂಡ ಜವಾಬ್ದಾರಿ ಹೊರಬೇಕು ಎಂದು ಹೇಳಿದರು.
ಹಾನಗಲ್ ಸೋಲಿಗೆ ಬಸವರಾಜ ಬೊಮ್ಮಾಯಿ ಕಾರಣವೇ ಎಂಬ ಪ್ರಶ್ನೆಗೆ, ಈ ಸೋಲಿನಿಂದ ಬೊಮ್ಮಾಯಿ ನಾಯಕತ್ವಕ್ಕೆ ಯಾವುದೇ ಹಿನ್ನಡೆಯಿಲ್ಲ. ಮುಂದಿನ ಚುನಾವಣೆಗೂ ಫಲಿತಾಂಶ ದಿಕ್ಸೂಚಿಯಲ್ಲ ಎಂದು ಹೇಳಿದರು.
ಹಾನಗಲ್ ಕ್ಷೇತ್ರದಲ್ಲಿ ಹಿನ್ನಡೆಯಾಗಿದೆ. ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲು ಬಹಳ ಉತ್ತಮ ವಾತಾವರಣ ಇತ್ತು, ಆದರೂ ಯಾಕೆ ಹಿನ್ನಡೆಯಾಯ್ತು ಎಂಬುದನ್ನು ಚರ್ಚಿಸುತ್ತೇವೆ ಎಂದು ಬಿಎಸ್ವೈ ತಿಳಿಸಿದರು.
ಚುನಾವಣಾ ಫಲಿತಾಂಶದಿಂದ ಕಾಂಗ್ರೆಸ್ ದೊಡ್ಡ ಸಾಧನೆ ಮಾಡಿದಂತೆ ಬೀಗುವುದು ಬೇಡ. ಮುಂದಿನ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬರುತ್ತೇವೆ. ನಾನು ರಾಜ್ಯದಲ್ಲಿ ಸಂಘಟನೆ ಮಾಡುತ್ತೇನೆ ಎಂದು ಹೇಳಿದರು.
After the Bharatiya Janata Party (BJP) won the Sindgi Assembly seat in the by-elections on Tuesday, former Karnataka Chief Minister BS Yediyurappa said that the party did not expect to win with such a huge number of votes. He also stated that BJP would win 140 seats in the 2023 state Assembly polls.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm