ಬ್ರೇಕಿಂಗ್ ನ್ಯೂಸ್
03-11-21 12:36 pm Headline Karnataka News Desk ಕರ್ನಾಟಕ
ಬೆಂಗಳೂರು, ನ.3: ಹಾನಗಲ್ ಉಪ ಚುನಾವಣೆಯ ಸೋಲಿಗೆ ಒಬ್ಬ ವ್ಯಕ್ತಿಯನ್ನು ಹೊಣೆಗಾರಿಕೆ ಮಾಡಲಾಗುವುದಿಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಹಾನಗಲ್ ಮತ್ತು ಸಿಂದಗಿ ಉಪ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಂದಗಿಯಲ್ಲಿ ನಿರೀಕ್ಷೆ ಮೀರಿ ಗೆಲುವು ಆಗಿದೆ. 30 ಸಾವಿರ ಅಂತರದಲ್ಲಿ ಗೆದ್ದಿದ್ದಾರೆ. ರಮೇಶ್ ಭೂಸನೂರ ಗೆಲುವಿಗೆ ಕಾರಣರಾದ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಿದ್ದೇವೆ. ಹೀಗಾಗಿ ಹಾನಗಲ್ ಸೋಲಿಗೆ ಒಬ್ಬ ವ್ಯಕ್ತಿಯನ್ನು ಹೊಣೆಗಾರಿಕೆ ಮಾಡುವುದಿಲ್ಲ. ಎಲ್ಲರೂ ಕೂಡ ಜವಾಬ್ದಾರಿ ಹೊರಬೇಕು ಎಂದು ಹೇಳಿದರು.
ಹಾನಗಲ್ ಸೋಲಿಗೆ ಬಸವರಾಜ ಬೊಮ್ಮಾಯಿ ಕಾರಣವೇ ಎಂಬ ಪ್ರಶ್ನೆಗೆ, ಈ ಸೋಲಿನಿಂದ ಬೊಮ್ಮಾಯಿ ನಾಯಕತ್ವಕ್ಕೆ ಯಾವುದೇ ಹಿನ್ನಡೆಯಿಲ್ಲ. ಮುಂದಿನ ಚುನಾವಣೆಗೂ ಫಲಿತಾಂಶ ದಿಕ್ಸೂಚಿಯಲ್ಲ ಎಂದು ಹೇಳಿದರು.
ಹಾನಗಲ್ ಕ್ಷೇತ್ರದಲ್ಲಿ ಹಿನ್ನಡೆಯಾಗಿದೆ. ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲು ಬಹಳ ಉತ್ತಮ ವಾತಾವರಣ ಇತ್ತು, ಆದರೂ ಯಾಕೆ ಹಿನ್ನಡೆಯಾಯ್ತು ಎಂಬುದನ್ನು ಚರ್ಚಿಸುತ್ತೇವೆ ಎಂದು ಬಿಎಸ್ವೈ ತಿಳಿಸಿದರು.
ಚುನಾವಣಾ ಫಲಿತಾಂಶದಿಂದ ಕಾಂಗ್ರೆಸ್ ದೊಡ್ಡ ಸಾಧನೆ ಮಾಡಿದಂತೆ ಬೀಗುವುದು ಬೇಡ. ಮುಂದಿನ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬರುತ್ತೇವೆ. ನಾನು ರಾಜ್ಯದಲ್ಲಿ ಸಂಘಟನೆ ಮಾಡುತ್ತೇನೆ ಎಂದು ಹೇಳಿದರು.
After the Bharatiya Janata Party (BJP) won the Sindgi Assembly seat in the by-elections on Tuesday, former Karnataka Chief Minister BS Yediyurappa said that the party did not expect to win with such a huge number of votes. He also stated that BJP would win 140 seats in the 2023 state Assembly polls.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm