ಬ್ರೇಕಿಂಗ್ ನ್ಯೂಸ್
03-11-21 06:03 pm Headline Karnataka News Desk ಕರ್ನಾಟಕ
ತುಮಕೂರು, ನ.3: ಕನ್ನಡಿಗರ ಕಣ್ಮಣಿ ಪುನೀತ್ ರಾಜಕುಮಾರ್ ಅಭಿಮಾನಿಗಳ ಆತ್ಮಹತ್ಯೆ ಸರಣಿ ಮತ್ತೆ ಮುಂದುವರಿದಿದ್ದು ತುಮಕೂರಿನಲ್ಲಿ ಮತ್ತೊಬ್ಬ ಪುನೀತ್ ಅಭಿಮಾನಿ ನೇಣಿಗೆ ಶರಣಾಗಿದ್ದಾನೆ.
ಭರತ್ (30) ಆತ್ಮಹತ್ಯೆ ಮಾಡಿಕೊಂಡ ಯುವಕ. ತುಮಕೂರು ತಾಲೂಕು ಹೆಬ್ಬೂರಿನ ಕೋಡಿಪಾಳ್ಯ ಗ್ರಾಮದಲ್ಲಿ ಘಟನೆ ನಡೆದಿದೆ. ಈ ಬಗ್ಗೆ ಯುವಕ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾನೆ.
ನಾನು ಅಪ್ಪು ಅಭಿಮಾನಿಯಾಗಿದ್ದು ಅವರ ಸಾವನ್ನು ಸಹಿಸಲಾಗುತಿಲ್ಲ.. ಅಪ್ಪು ಹೋದ ಜಾಗಕ್ಕೆ ನಾನು ಕೂಡ ಹೋಗುತ್ತಿದ್ದೇನೆ. ಪುನೀತ್ ಅವರಂತೆ ನನ್ನ ಕಣ್ಣನ್ನೂ ದಾನ ಮಾಡಿ ಎಂದು ಡೆತ್ ನೋಟಲ್ಲಿ ಬರೆದಿಟ್ಟಿದ್ದಾನೆ. ಗಾರೆ ಕೆಲಸ ಮಾಡಿಕೊಂಡಿದ್ದ ಭರತ್ ಪುನೀತ್ ಅಗಲಿಕೆಯಿಂದ ತೀವ್ರ ನೊಂದುಕೊಂಡಿದ್ದ. ನಿನ್ನೆ ಕೋಡಿಪಾಳ್ಯದ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಭರತ್ ಇಚ್ಚೆಯಂತೆ, ಸಾವಿನ ಬಳಿಕ ಕುಟುಂಬಸ್ಥರು ಆತನ ಕಣ್ಣನ್ನು ದಾನ ಮಾಡಿದ್ದಾರೆ. ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ, ಬೆಂಗಳೂರು ಸೇರಿ ಈವರೆಗೆ ಐದು ಮಂದಿ ಪುನೀತ್ ಅಭಿಮಾನಿಗಳು ಸಾವಿಗೆ ಶರಣಾಗಿದ್ದಾರೆ.
Puneeth Rajkumars fan kills self in Tumakuru, total five deaths so far. Following the death of popular Kannada actor Puneeth Rajkumar, Karnataka Health Minister K Sudhakar indicated that the Karnataka government was working to formulate a comprehensive guideline for gyms and fitness centers.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm