ಬ್ರೇಕಿಂಗ್ ನ್ಯೂಸ್
03-11-21 06:03 pm Headline Karnataka News Desk ಕರ್ನಾಟಕ
ತುಮಕೂರು, ನ.3: ಕನ್ನಡಿಗರ ಕಣ್ಮಣಿ ಪುನೀತ್ ರಾಜಕುಮಾರ್ ಅಭಿಮಾನಿಗಳ ಆತ್ಮಹತ್ಯೆ ಸರಣಿ ಮತ್ತೆ ಮುಂದುವರಿದಿದ್ದು ತುಮಕೂರಿನಲ್ಲಿ ಮತ್ತೊಬ್ಬ ಪುನೀತ್ ಅಭಿಮಾನಿ ನೇಣಿಗೆ ಶರಣಾಗಿದ್ದಾನೆ.
ಭರತ್ (30) ಆತ್ಮಹತ್ಯೆ ಮಾಡಿಕೊಂಡ ಯುವಕ. ತುಮಕೂರು ತಾಲೂಕು ಹೆಬ್ಬೂರಿನ ಕೋಡಿಪಾಳ್ಯ ಗ್ರಾಮದಲ್ಲಿ ಘಟನೆ ನಡೆದಿದೆ. ಈ ಬಗ್ಗೆ ಯುವಕ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾನೆ.
ನಾನು ಅಪ್ಪು ಅಭಿಮಾನಿಯಾಗಿದ್ದು ಅವರ ಸಾವನ್ನು ಸಹಿಸಲಾಗುತಿಲ್ಲ.. ಅಪ್ಪು ಹೋದ ಜಾಗಕ್ಕೆ ನಾನು ಕೂಡ ಹೋಗುತ್ತಿದ್ದೇನೆ. ಪುನೀತ್ ಅವರಂತೆ ನನ್ನ ಕಣ್ಣನ್ನೂ ದಾನ ಮಾಡಿ ಎಂದು ಡೆತ್ ನೋಟಲ್ಲಿ ಬರೆದಿಟ್ಟಿದ್ದಾನೆ. ಗಾರೆ ಕೆಲಸ ಮಾಡಿಕೊಂಡಿದ್ದ ಭರತ್ ಪುನೀತ್ ಅಗಲಿಕೆಯಿಂದ ತೀವ್ರ ನೊಂದುಕೊಂಡಿದ್ದ. ನಿನ್ನೆ ಕೋಡಿಪಾಳ್ಯದ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಭರತ್ ಇಚ್ಚೆಯಂತೆ, ಸಾವಿನ ಬಳಿಕ ಕುಟುಂಬಸ್ಥರು ಆತನ ಕಣ್ಣನ್ನು ದಾನ ಮಾಡಿದ್ದಾರೆ. ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ, ಬೆಂಗಳೂರು ಸೇರಿ ಈವರೆಗೆ ಐದು ಮಂದಿ ಪುನೀತ್ ಅಭಿಮಾನಿಗಳು ಸಾವಿಗೆ ಶರಣಾಗಿದ್ದಾರೆ.
Puneeth Rajkumars fan kills self in Tumakuru, total five deaths so far. Following the death of popular Kannada actor Puneeth Rajkumar, Karnataka Health Minister K Sudhakar indicated that the Karnataka government was working to formulate a comprehensive guideline for gyms and fitness centers.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am