ಬ್ರೇಕಿಂಗ್ ನ್ಯೂಸ್
03-11-21 06:03 pm Headline Karnataka News Desk ಕರ್ನಾಟಕ
ತುಮಕೂರು, ನ.3: ಕನ್ನಡಿಗರ ಕಣ್ಮಣಿ ಪುನೀತ್ ರಾಜಕುಮಾರ್ ಅಭಿಮಾನಿಗಳ ಆತ್ಮಹತ್ಯೆ ಸರಣಿ ಮತ್ತೆ ಮುಂದುವರಿದಿದ್ದು ತುಮಕೂರಿನಲ್ಲಿ ಮತ್ತೊಬ್ಬ ಪುನೀತ್ ಅಭಿಮಾನಿ ನೇಣಿಗೆ ಶರಣಾಗಿದ್ದಾನೆ.
ಭರತ್ (30) ಆತ್ಮಹತ್ಯೆ ಮಾಡಿಕೊಂಡ ಯುವಕ. ತುಮಕೂರು ತಾಲೂಕು ಹೆಬ್ಬೂರಿನ ಕೋಡಿಪಾಳ್ಯ ಗ್ರಾಮದಲ್ಲಿ ಘಟನೆ ನಡೆದಿದೆ. ಈ ಬಗ್ಗೆ ಯುವಕ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾನೆ.
ನಾನು ಅಪ್ಪು ಅಭಿಮಾನಿಯಾಗಿದ್ದು ಅವರ ಸಾವನ್ನು ಸಹಿಸಲಾಗುತಿಲ್ಲ.. ಅಪ್ಪು ಹೋದ ಜಾಗಕ್ಕೆ ನಾನು ಕೂಡ ಹೋಗುತ್ತಿದ್ದೇನೆ. ಪುನೀತ್ ಅವರಂತೆ ನನ್ನ ಕಣ್ಣನ್ನೂ ದಾನ ಮಾಡಿ ಎಂದು ಡೆತ್ ನೋಟಲ್ಲಿ ಬರೆದಿಟ್ಟಿದ್ದಾನೆ. ಗಾರೆ ಕೆಲಸ ಮಾಡಿಕೊಂಡಿದ್ದ ಭರತ್ ಪುನೀತ್ ಅಗಲಿಕೆಯಿಂದ ತೀವ್ರ ನೊಂದುಕೊಂಡಿದ್ದ. ನಿನ್ನೆ ಕೋಡಿಪಾಳ್ಯದ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಭರತ್ ಇಚ್ಚೆಯಂತೆ, ಸಾವಿನ ಬಳಿಕ ಕುಟುಂಬಸ್ಥರು ಆತನ ಕಣ್ಣನ್ನು ದಾನ ಮಾಡಿದ್ದಾರೆ. ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ, ಬೆಂಗಳೂರು ಸೇರಿ ಈವರೆಗೆ ಐದು ಮಂದಿ ಪುನೀತ್ ಅಭಿಮಾನಿಗಳು ಸಾವಿಗೆ ಶರಣಾಗಿದ್ದಾರೆ.
Puneeth Rajkumars fan kills self in Tumakuru, total five deaths so far. Following the death of popular Kannada actor Puneeth Rajkumar, Karnataka Health Minister K Sudhakar indicated that the Karnataka government was working to formulate a comprehensive guideline for gyms and fitness centers.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm