ಬ್ರೇಕಿಂಗ್ ನ್ಯೂಸ್
03-11-21 06:03 pm Headline Karnataka News Desk ಕರ್ನಾಟಕ
ತುಮಕೂರು, ನ.3: ಕನ್ನಡಿಗರ ಕಣ್ಮಣಿ ಪುನೀತ್ ರಾಜಕುಮಾರ್ ಅಭಿಮಾನಿಗಳ ಆತ್ಮಹತ್ಯೆ ಸರಣಿ ಮತ್ತೆ ಮುಂದುವರಿದಿದ್ದು ತುಮಕೂರಿನಲ್ಲಿ ಮತ್ತೊಬ್ಬ ಪುನೀತ್ ಅಭಿಮಾನಿ ನೇಣಿಗೆ ಶರಣಾಗಿದ್ದಾನೆ.
ಭರತ್ (30) ಆತ್ಮಹತ್ಯೆ ಮಾಡಿಕೊಂಡ ಯುವಕ. ತುಮಕೂರು ತಾಲೂಕು ಹೆಬ್ಬೂರಿನ ಕೋಡಿಪಾಳ್ಯ ಗ್ರಾಮದಲ್ಲಿ ಘಟನೆ ನಡೆದಿದೆ. ಈ ಬಗ್ಗೆ ಯುವಕ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾನೆ.
ನಾನು ಅಪ್ಪು ಅಭಿಮಾನಿಯಾಗಿದ್ದು ಅವರ ಸಾವನ್ನು ಸಹಿಸಲಾಗುತಿಲ್ಲ.. ಅಪ್ಪು ಹೋದ ಜಾಗಕ್ಕೆ ನಾನು ಕೂಡ ಹೋಗುತ್ತಿದ್ದೇನೆ. ಪುನೀತ್ ಅವರಂತೆ ನನ್ನ ಕಣ್ಣನ್ನೂ ದಾನ ಮಾಡಿ ಎಂದು ಡೆತ್ ನೋಟಲ್ಲಿ ಬರೆದಿಟ್ಟಿದ್ದಾನೆ. ಗಾರೆ ಕೆಲಸ ಮಾಡಿಕೊಂಡಿದ್ದ ಭರತ್ ಪುನೀತ್ ಅಗಲಿಕೆಯಿಂದ ತೀವ್ರ ನೊಂದುಕೊಂಡಿದ್ದ. ನಿನ್ನೆ ಕೋಡಿಪಾಳ್ಯದ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಭರತ್ ಇಚ್ಚೆಯಂತೆ, ಸಾವಿನ ಬಳಿಕ ಕುಟುಂಬಸ್ಥರು ಆತನ ಕಣ್ಣನ್ನು ದಾನ ಮಾಡಿದ್ದಾರೆ. ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ, ಬೆಂಗಳೂರು ಸೇರಿ ಈವರೆಗೆ ಐದು ಮಂದಿ ಪುನೀತ್ ಅಭಿಮಾನಿಗಳು ಸಾವಿಗೆ ಶರಣಾಗಿದ್ದಾರೆ.
Puneeth Rajkumars fan kills self in Tumakuru, total five deaths so far. Following the death of popular Kannada actor Puneeth Rajkumar, Karnataka Health Minister K Sudhakar indicated that the Karnataka government was working to formulate a comprehensive guideline for gyms and fitness centers.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm