ಬ್ರೇಕಿಂಗ್ ನ್ಯೂಸ್
03-11-21 06:03 pm Headline Karnataka News Desk ಕರ್ನಾಟಕ
ತುಮಕೂರು, ನ.3: ಕನ್ನಡಿಗರ ಕಣ್ಮಣಿ ಪುನೀತ್ ರಾಜಕುಮಾರ್ ಅಭಿಮಾನಿಗಳ ಆತ್ಮಹತ್ಯೆ ಸರಣಿ ಮತ್ತೆ ಮುಂದುವರಿದಿದ್ದು ತುಮಕೂರಿನಲ್ಲಿ ಮತ್ತೊಬ್ಬ ಪುನೀತ್ ಅಭಿಮಾನಿ ನೇಣಿಗೆ ಶರಣಾಗಿದ್ದಾನೆ.
ಭರತ್ (30) ಆತ್ಮಹತ್ಯೆ ಮಾಡಿಕೊಂಡ ಯುವಕ. ತುಮಕೂರು ತಾಲೂಕು ಹೆಬ್ಬೂರಿನ ಕೋಡಿಪಾಳ್ಯ ಗ್ರಾಮದಲ್ಲಿ ಘಟನೆ ನಡೆದಿದೆ. ಈ ಬಗ್ಗೆ ಯುವಕ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾನೆ.
ನಾನು ಅಪ್ಪು ಅಭಿಮಾನಿಯಾಗಿದ್ದು ಅವರ ಸಾವನ್ನು ಸಹಿಸಲಾಗುತಿಲ್ಲ.. ಅಪ್ಪು ಹೋದ ಜಾಗಕ್ಕೆ ನಾನು ಕೂಡ ಹೋಗುತ್ತಿದ್ದೇನೆ. ಪುನೀತ್ ಅವರಂತೆ ನನ್ನ ಕಣ್ಣನ್ನೂ ದಾನ ಮಾಡಿ ಎಂದು ಡೆತ್ ನೋಟಲ್ಲಿ ಬರೆದಿಟ್ಟಿದ್ದಾನೆ. ಗಾರೆ ಕೆಲಸ ಮಾಡಿಕೊಂಡಿದ್ದ ಭರತ್ ಪುನೀತ್ ಅಗಲಿಕೆಯಿಂದ ತೀವ್ರ ನೊಂದುಕೊಂಡಿದ್ದ. ನಿನ್ನೆ ಕೋಡಿಪಾಳ್ಯದ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಭರತ್ ಇಚ್ಚೆಯಂತೆ, ಸಾವಿನ ಬಳಿಕ ಕುಟುಂಬಸ್ಥರು ಆತನ ಕಣ್ಣನ್ನು ದಾನ ಮಾಡಿದ್ದಾರೆ. ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ, ಬೆಂಗಳೂರು ಸೇರಿ ಈವರೆಗೆ ಐದು ಮಂದಿ ಪುನೀತ್ ಅಭಿಮಾನಿಗಳು ಸಾವಿಗೆ ಶರಣಾಗಿದ್ದಾರೆ.
Puneeth Rajkumars fan kills self in Tumakuru, total five deaths so far. Following the death of popular Kannada actor Puneeth Rajkumar, Karnataka Health Minister K Sudhakar indicated that the Karnataka government was working to formulate a comprehensive guideline for gyms and fitness centers.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm