ಬ್ರೇಕಿಂಗ್ ನ್ಯೂಸ್
03-11-21 06:03 pm Headline Karnataka News Desk ಕರ್ನಾಟಕ
ತುಮಕೂರು, ನ.3: ಕನ್ನಡಿಗರ ಕಣ್ಮಣಿ ಪುನೀತ್ ರಾಜಕುಮಾರ್ ಅಭಿಮಾನಿಗಳ ಆತ್ಮಹತ್ಯೆ ಸರಣಿ ಮತ್ತೆ ಮುಂದುವರಿದಿದ್ದು ತುಮಕೂರಿನಲ್ಲಿ ಮತ್ತೊಬ್ಬ ಪುನೀತ್ ಅಭಿಮಾನಿ ನೇಣಿಗೆ ಶರಣಾಗಿದ್ದಾನೆ.
ಭರತ್ (30) ಆತ್ಮಹತ್ಯೆ ಮಾಡಿಕೊಂಡ ಯುವಕ. ತುಮಕೂರು ತಾಲೂಕು ಹೆಬ್ಬೂರಿನ ಕೋಡಿಪಾಳ್ಯ ಗ್ರಾಮದಲ್ಲಿ ಘಟನೆ ನಡೆದಿದೆ. ಈ ಬಗ್ಗೆ ಯುವಕ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾನೆ.
ನಾನು ಅಪ್ಪು ಅಭಿಮಾನಿಯಾಗಿದ್ದು ಅವರ ಸಾವನ್ನು ಸಹಿಸಲಾಗುತಿಲ್ಲ.. ಅಪ್ಪು ಹೋದ ಜಾಗಕ್ಕೆ ನಾನು ಕೂಡ ಹೋಗುತ್ತಿದ್ದೇನೆ. ಪುನೀತ್ ಅವರಂತೆ ನನ್ನ ಕಣ್ಣನ್ನೂ ದಾನ ಮಾಡಿ ಎಂದು ಡೆತ್ ನೋಟಲ್ಲಿ ಬರೆದಿಟ್ಟಿದ್ದಾನೆ. ಗಾರೆ ಕೆಲಸ ಮಾಡಿಕೊಂಡಿದ್ದ ಭರತ್ ಪುನೀತ್ ಅಗಲಿಕೆಯಿಂದ ತೀವ್ರ ನೊಂದುಕೊಂಡಿದ್ದ. ನಿನ್ನೆ ಕೋಡಿಪಾಳ್ಯದ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಭರತ್ ಇಚ್ಚೆಯಂತೆ, ಸಾವಿನ ಬಳಿಕ ಕುಟುಂಬಸ್ಥರು ಆತನ ಕಣ್ಣನ್ನು ದಾನ ಮಾಡಿದ್ದಾರೆ. ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ, ಬೆಂಗಳೂರು ಸೇರಿ ಈವರೆಗೆ ಐದು ಮಂದಿ ಪುನೀತ್ ಅಭಿಮಾನಿಗಳು ಸಾವಿಗೆ ಶರಣಾಗಿದ್ದಾರೆ.
Puneeth Rajkumars fan kills self in Tumakuru, total five deaths so far. Following the death of popular Kannada actor Puneeth Rajkumar, Karnataka Health Minister K Sudhakar indicated that the Karnataka government was working to formulate a comprehensive guideline for gyms and fitness centers.
18-08-25 08:45 pm
Mangalore Correspondent
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am