ಬ್ರೇಕಿಂಗ್ ನ್ಯೂಸ್
            
                        04-11-21 01:12 pm Headline Karnataka News Desk ಕರ್ನಾಟಕ
            ಬೆಂಗಳೂರು, ನ.4: ರಾಜ್ಯ ಸರಕಾರವೂ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ತೆರಿಗೆಯನ್ನು ತಲಾ ಏಳು ರೂ. ಇಳಿಕೆ ಮಾಡಿದೆ. ನಿನ್ನೆ ರಾತ್ರಿ ಕೇಂದ್ರ ಸರಕಾರ ಪೆಟ್ರೋಲಿಗೆ ಐದು ರೂ. ಮತ್ತು ಡೀಸೆಲ್ ಗೆ ಹತ್ತು ರೂ. ತೆರಿಗೆ ಇಳಿಸಿತ್ತು.
ಇದರೊಂದಿಗೆ ರಾಜ್ಯದಲ್ಲಿ ಪೆಟ್ರೋಲ್ ಲೀಟರಿಗೆ 12 ರೂ. ಮತ್ತು ಡೀಸೆಲಿಗೆ 17 ರೂ. ಇಳಿಕೆಯಾಗಿದೆ. ಇದರಂತೆ, ರಾಜ್ಯದಲ್ಲಿ ಪೆಟ್ರೋಲ್ ದರ 98 ರೂ. ಮತ್ತು ಡೀಸೆಲ್ ದರ 85 ರೂ. ಆಸುಪಾಸು ಆಗಲಿದೆ.
ಇಳಿಕೆ ಆಗಿದ್ದು ಹೇಗೆ ?
ಕಳೆದ ಬಾರಿ, 2020ರ ಮೇ ತಿಂಗಳ ಲಾಕ್ಡೌನ್ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ವಿಪರೀತ ಇಳಿಕೆಯಾಗಿದ್ದ (ಬ್ಯಾರಲ್ ತೈಲಕ್ಕೆ 20 ಡಾಲರ್) ಕಾರಣ ಕೇಂದ್ರ ಸರಕಾರ ಅಬಕಾರಿ ಸುಂಕವನ್ನು ಪೆಟ್ರೋಲ್, ಡೀಸೆಲ್ ಮೇಲೆ ಕ್ರಮವಾಗಿ 12 ರೂ. ಮತ್ತು 17 ರೂ. ಹೆಚ್ಚಿಸಿತ್ತು. ಅದರ ಅನುಸಾರ ಅಂತಾರಾಷ್ಟ್ರೀಯ ಬೆಲೆಯೇರಿಕೆ ಅನುಸಾರ ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ನಿರ್ಧರಿಸುವ ತೈಲ ಕಂಪನಿಗಳ ನೀತಿಯಂತೆ ದರ ಇಳಿಸುವುದಕ್ಕೆ ಸರಕಾರ ಅಡ್ಡಗಾಲು ಹಾಕಿತ್ತು.
ಆಗ ಏರಿಸಿದ ವಿಪರೀತ ತೆರಿಗೆಯನ್ನು ಆನಂತರ ಇಳಿಸದೇ ಇದ್ದುದರಿಂದ ಆನಂತರದ ದಿನಗಳಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಿದಾಗ ಸಹಜವಾಗಿಯೇ ಬೆಲೆ ಏರಿಕೆಯಾಗಿತ್ತು. ಆಗ ಹೆಚ್ಚಿಸಿದ ತೆರಿಗೆಯನ್ನು ಸರಕಾರ ಈಗ ಇಳಿಕೆ ಮಾಡಿದೆ. ಅದರ ಜೊತೆಗೆ, ಆಯಾ ರಾಜ್ಯ ಸರಕಾರಗಳು ವ್ಯಾಟ್ ತೆರಿಗೆ ಇಳಿಸುವಂತೆ ಸಲಹೆ ಮಾಡಿತ್ತು. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯ ಸರಕಾರಗಳು ತಮ್ಮಲ್ಲಿ ತೆರಿಗೆ ಇಳಿಸಿದ್ದು ಜನರ ಮೇಲಿನ ಹೊರೆಯನ್ನು ತಗ್ಗಿಸಿದೆ.
            
            
            After the Centre cut excise duty on petrol and diesel on Wednesday, the Karnataka government announced slashing their prices by an additional Rs 7 per litre.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm