ಬ್ರೇಕಿಂಗ್ ನ್ಯೂಸ್
04-11-21 01:12 pm Headline Karnataka News Desk ಕರ್ನಾಟಕ
ಬೆಂಗಳೂರು, ನ.4: ರಾಜ್ಯ ಸರಕಾರವೂ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ತೆರಿಗೆಯನ್ನು ತಲಾ ಏಳು ರೂ. ಇಳಿಕೆ ಮಾಡಿದೆ. ನಿನ್ನೆ ರಾತ್ರಿ ಕೇಂದ್ರ ಸರಕಾರ ಪೆಟ್ರೋಲಿಗೆ ಐದು ರೂ. ಮತ್ತು ಡೀಸೆಲ್ ಗೆ ಹತ್ತು ರೂ. ತೆರಿಗೆ ಇಳಿಸಿತ್ತು.
ಇದರೊಂದಿಗೆ ರಾಜ್ಯದಲ್ಲಿ ಪೆಟ್ರೋಲ್ ಲೀಟರಿಗೆ 12 ರೂ. ಮತ್ತು ಡೀಸೆಲಿಗೆ 17 ರೂ. ಇಳಿಕೆಯಾಗಿದೆ. ಇದರಂತೆ, ರಾಜ್ಯದಲ್ಲಿ ಪೆಟ್ರೋಲ್ ದರ 98 ರೂ. ಮತ್ತು ಡೀಸೆಲ್ ದರ 85 ರೂ. ಆಸುಪಾಸು ಆಗಲಿದೆ.
ಇಳಿಕೆ ಆಗಿದ್ದು ಹೇಗೆ ?
ಕಳೆದ ಬಾರಿ, 2020ರ ಮೇ ತಿಂಗಳ ಲಾಕ್ಡೌನ್ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ವಿಪರೀತ ಇಳಿಕೆಯಾಗಿದ್ದ (ಬ್ಯಾರಲ್ ತೈಲಕ್ಕೆ 20 ಡಾಲರ್) ಕಾರಣ ಕೇಂದ್ರ ಸರಕಾರ ಅಬಕಾರಿ ಸುಂಕವನ್ನು ಪೆಟ್ರೋಲ್, ಡೀಸೆಲ್ ಮೇಲೆ ಕ್ರಮವಾಗಿ 12 ರೂ. ಮತ್ತು 17 ರೂ. ಹೆಚ್ಚಿಸಿತ್ತು. ಅದರ ಅನುಸಾರ ಅಂತಾರಾಷ್ಟ್ರೀಯ ಬೆಲೆಯೇರಿಕೆ ಅನುಸಾರ ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ನಿರ್ಧರಿಸುವ ತೈಲ ಕಂಪನಿಗಳ ನೀತಿಯಂತೆ ದರ ಇಳಿಸುವುದಕ್ಕೆ ಸರಕಾರ ಅಡ್ಡಗಾಲು ಹಾಕಿತ್ತು.
ಆಗ ಏರಿಸಿದ ವಿಪರೀತ ತೆರಿಗೆಯನ್ನು ಆನಂತರ ಇಳಿಸದೇ ಇದ್ದುದರಿಂದ ಆನಂತರದ ದಿನಗಳಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಿದಾಗ ಸಹಜವಾಗಿಯೇ ಬೆಲೆ ಏರಿಕೆಯಾಗಿತ್ತು. ಆಗ ಹೆಚ್ಚಿಸಿದ ತೆರಿಗೆಯನ್ನು ಸರಕಾರ ಈಗ ಇಳಿಕೆ ಮಾಡಿದೆ. ಅದರ ಜೊತೆಗೆ, ಆಯಾ ರಾಜ್ಯ ಸರಕಾರಗಳು ವ್ಯಾಟ್ ತೆರಿಗೆ ಇಳಿಸುವಂತೆ ಸಲಹೆ ಮಾಡಿತ್ತು. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯ ಸರಕಾರಗಳು ತಮ್ಮಲ್ಲಿ ತೆರಿಗೆ ಇಳಿಸಿದ್ದು ಜನರ ಮೇಲಿನ ಹೊರೆಯನ್ನು ತಗ್ಗಿಸಿದೆ.
After the Centre cut excise duty on petrol and diesel on Wednesday, the Karnataka government announced slashing their prices by an additional Rs 7 per litre.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm