ಬ್ರೇಕಿಂಗ್ ನ್ಯೂಸ್
04-11-21 01:12 pm Headline Karnataka News Desk ಕರ್ನಾಟಕ
ಬೆಂಗಳೂರು, ನ.4: ರಾಜ್ಯ ಸರಕಾರವೂ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ತೆರಿಗೆಯನ್ನು ತಲಾ ಏಳು ರೂ. ಇಳಿಕೆ ಮಾಡಿದೆ. ನಿನ್ನೆ ರಾತ್ರಿ ಕೇಂದ್ರ ಸರಕಾರ ಪೆಟ್ರೋಲಿಗೆ ಐದು ರೂ. ಮತ್ತು ಡೀಸೆಲ್ ಗೆ ಹತ್ತು ರೂ. ತೆರಿಗೆ ಇಳಿಸಿತ್ತು.
ಇದರೊಂದಿಗೆ ರಾಜ್ಯದಲ್ಲಿ ಪೆಟ್ರೋಲ್ ಲೀಟರಿಗೆ 12 ರೂ. ಮತ್ತು ಡೀಸೆಲಿಗೆ 17 ರೂ. ಇಳಿಕೆಯಾಗಿದೆ. ಇದರಂತೆ, ರಾಜ್ಯದಲ್ಲಿ ಪೆಟ್ರೋಲ್ ದರ 98 ರೂ. ಮತ್ತು ಡೀಸೆಲ್ ದರ 85 ರೂ. ಆಸುಪಾಸು ಆಗಲಿದೆ.
ಇಳಿಕೆ ಆಗಿದ್ದು ಹೇಗೆ ?
ಕಳೆದ ಬಾರಿ, 2020ರ ಮೇ ತಿಂಗಳ ಲಾಕ್ಡೌನ್ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ವಿಪರೀತ ಇಳಿಕೆಯಾಗಿದ್ದ (ಬ್ಯಾರಲ್ ತೈಲಕ್ಕೆ 20 ಡಾಲರ್) ಕಾರಣ ಕೇಂದ್ರ ಸರಕಾರ ಅಬಕಾರಿ ಸುಂಕವನ್ನು ಪೆಟ್ರೋಲ್, ಡೀಸೆಲ್ ಮೇಲೆ ಕ್ರಮವಾಗಿ 12 ರೂ. ಮತ್ತು 17 ರೂ. ಹೆಚ್ಚಿಸಿತ್ತು. ಅದರ ಅನುಸಾರ ಅಂತಾರಾಷ್ಟ್ರೀಯ ಬೆಲೆಯೇರಿಕೆ ಅನುಸಾರ ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ನಿರ್ಧರಿಸುವ ತೈಲ ಕಂಪನಿಗಳ ನೀತಿಯಂತೆ ದರ ಇಳಿಸುವುದಕ್ಕೆ ಸರಕಾರ ಅಡ್ಡಗಾಲು ಹಾಕಿತ್ತು.
ಆಗ ಏರಿಸಿದ ವಿಪರೀತ ತೆರಿಗೆಯನ್ನು ಆನಂತರ ಇಳಿಸದೇ ಇದ್ದುದರಿಂದ ಆನಂತರದ ದಿನಗಳಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಿದಾಗ ಸಹಜವಾಗಿಯೇ ಬೆಲೆ ಏರಿಕೆಯಾಗಿತ್ತು. ಆಗ ಹೆಚ್ಚಿಸಿದ ತೆರಿಗೆಯನ್ನು ಸರಕಾರ ಈಗ ಇಳಿಕೆ ಮಾಡಿದೆ. ಅದರ ಜೊತೆಗೆ, ಆಯಾ ರಾಜ್ಯ ಸರಕಾರಗಳು ವ್ಯಾಟ್ ತೆರಿಗೆ ಇಳಿಸುವಂತೆ ಸಲಹೆ ಮಾಡಿತ್ತು. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯ ಸರಕಾರಗಳು ತಮ್ಮಲ್ಲಿ ತೆರಿಗೆ ಇಳಿಸಿದ್ದು ಜನರ ಮೇಲಿನ ಹೊರೆಯನ್ನು ತಗ್ಗಿಸಿದೆ.
After the Centre cut excise duty on petrol and diesel on Wednesday, the Karnataka government announced slashing their prices by an additional Rs 7 per litre.
18-08-25 08:45 pm
Mangalore Correspondent
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am