ಬ್ರೇಕಿಂಗ್ ನ್ಯೂಸ್
04-11-21 04:27 pm Headline Karnataka News Desk ಕರ್ನಾಟಕ
ಬೆಂಗಳೂರು, ನ.4: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಮಿಳು ಚಿತ್ರರಂಗದ ಖ್ಯಾತ ನಟ ವಿಜಯ್ ಸೇತುಪತಿ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ನ.2 ರಂದು ರಾತ್ರಿ ನಟ ವಿಜಯ ಸೇತುಪತಿ ಬೆಂಗಳೂರಿಗೆ ಬಂದಿದ್ದರು. ವಿಮಾನದಲ್ಲಿ ಬರುತ್ತಿದ್ದ ವೇಳೆ ಸಹ ಪ್ರಯಾಣಿಕನ ಜೊತೆ ಕಿರಿಕ್ ಆಗಿತ್ತು. ಆನಂತರ, ವಿಜಯ್ ವಿಮಾನ ಇಳಿದು ಏರ್ಪೋರ್ಟ್ ನಲ್ಲಿ ಹೊರಗಡೆ ನಡೆದು ಬರುತ್ತಿದ್ದಾಗ ಹಿಂದಿನಿಂದ ಬಂದ ವ್ಯಕ್ತಿ ಹಲ್ಲೆ ನಡೆಸಿದ್ದಾನೆ.
ಏರ್ಪೋರ್ಟ್ ಠಾಣೆಗೆ ನಟ ಮತ್ತು ಜೊತೆಗಿದ್ದ ಗೆಳೆಯರು ತೆರಳಿದ್ದರು. ಆದರೆ ಏರ್ಪೋರ್ಟ್ ಪೊಲೀಸರು ಪ್ರಕರಣ ದಾಖಲಿಸದೆ, ಮುಚ್ಚಳಿಕೆ ಬರೆಸಿಕೊಂಡು, ರಾಜಿ ಮಾಡಿ ಕಳುಹಿಸಿದ್ದಾರೆ ಎನ್ನಲಾಗಿದೆ. ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಮೇಲೆ ಹಲ್ಲೆಗೈದ ದೃಶ್ಯ ತಮಿಳುನಾಡಿನಲ್ಲಿ ವೈರಲ್ ಆಗಿದ್ದು ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ತಮಿಳು ವಾಹಿನಿಯಲ್ಲಿ ನಡೆಯುತ್ತಿರುವ ಮಾಸ್ಟರ್ ಶೆಫ್ ಕಾರ್ಯಕ್ರಮನ್ನು ನಟ ವಿಜಯ್ ಸೇತುಪತಿ ನಿರೂಪಿಸುತ್ತಿದ್ದಾರೆ. ಈ ಕಾರ್ಯಕ್ರಮ ಬಿಡದಿ ಬಳಿಯ ಇನ್ನೋವೇಟಿವ್ ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣ ನಡೆಯುತ್ತಿದೆ. ಇದರ ನಿರೂಪಣೆಗೆ ಅವರು ಬೆಂಗಳೂರಿಗೆ ಬಂದಿದ್ದರು. ಇದೇ ವೇಳೆ, ಅವರು ಪುನೀತ್ ಸಮಾಧಿಗೂ ನಮನ ಸಲ್ಲಿಸಿ ತೆರಳಿದ್ದರು.
Actor #VijaySethupathi attacked at Bengaluru airport. Initial reports say the incident happened yesterday night. More details awaited... pic.twitter.com/07RLSo97Iw
— Janardhan Koushik (@koushiktweets) November 3, 2021
A drunk fan tried to attack the personal assistant of Tamil movie star Vijay Sethupathi after he was allegedly not allowed to take a selfie at the Bengaluru airport on Tuesday night, police officials said.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm