ಬ್ರೇಕಿಂಗ್ ನ್ಯೂಸ್
            
                        04-11-21 04:27 pm Headline Karnataka News Desk ಕರ್ನಾಟಕ
            ಬೆಂಗಳೂರು, ನ.4: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಮಿಳು ಚಿತ್ರರಂಗದ ಖ್ಯಾತ ನಟ ವಿಜಯ್ ಸೇತುಪತಿ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ನ.2 ರಂದು ರಾತ್ರಿ ನಟ ವಿಜಯ ಸೇತುಪತಿ ಬೆಂಗಳೂರಿಗೆ ಬಂದಿದ್ದರು. ವಿಮಾನದಲ್ಲಿ ಬರುತ್ತಿದ್ದ ವೇಳೆ ಸಹ ಪ್ರಯಾಣಿಕನ ಜೊತೆ ಕಿರಿಕ್ ಆಗಿತ್ತು. ಆನಂತರ, ವಿಜಯ್ ವಿಮಾನ ಇಳಿದು ಏರ್ಪೋರ್ಟ್ ನಲ್ಲಿ ಹೊರಗಡೆ ನಡೆದು ಬರುತ್ತಿದ್ದಾಗ ಹಿಂದಿನಿಂದ ಬಂದ ವ್ಯಕ್ತಿ ಹಲ್ಲೆ ನಡೆಸಿದ್ದಾನೆ.
ಏರ್ಪೋರ್ಟ್ ಠಾಣೆಗೆ ನಟ ಮತ್ತು ಜೊತೆಗಿದ್ದ ಗೆಳೆಯರು ತೆರಳಿದ್ದರು. ಆದರೆ ಏರ್ಪೋರ್ಟ್ ಪೊಲೀಸರು ಪ್ರಕರಣ ದಾಖಲಿಸದೆ, ಮುಚ್ಚಳಿಕೆ ಬರೆಸಿಕೊಂಡು, ರಾಜಿ ಮಾಡಿ ಕಳುಹಿಸಿದ್ದಾರೆ ಎನ್ನಲಾಗಿದೆ. ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಮೇಲೆ ಹಲ್ಲೆಗೈದ ದೃಶ್ಯ ತಮಿಳುನಾಡಿನಲ್ಲಿ ವೈರಲ್ ಆಗಿದ್ದು ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ತಮಿಳು ವಾಹಿನಿಯಲ್ಲಿ ನಡೆಯುತ್ತಿರುವ ಮಾಸ್ಟರ್ ಶೆಫ್ ಕಾರ್ಯಕ್ರಮನ್ನು ನಟ ವಿಜಯ್ ಸೇತುಪತಿ ನಿರೂಪಿಸುತ್ತಿದ್ದಾರೆ. ಈ ಕಾರ್ಯಕ್ರಮ ಬಿಡದಿ ಬಳಿಯ ಇನ್ನೋವೇಟಿವ್ ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣ ನಡೆಯುತ್ತಿದೆ. ಇದರ ನಿರೂಪಣೆಗೆ ಅವರು ಬೆಂಗಳೂರಿಗೆ ಬಂದಿದ್ದರು. ಇದೇ ವೇಳೆ, ಅವರು ಪುನೀತ್ ಸಮಾಧಿಗೂ ನಮನ ಸಲ್ಲಿಸಿ ತೆರಳಿದ್ದರು.
Actor #VijaySethupathi attacked at Bengaluru airport. Initial reports say the incident happened yesterday night. More details awaited... pic.twitter.com/07RLSo97Iw
— Janardhan Koushik (@koushiktweets) November 3, 2021
            
            
            A drunk fan tried to attack the personal assistant of Tamil movie star Vijay Sethupathi after he was allegedly not allowed to take a selfie at the Bengaluru airport on Tuesday night, police officials said.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm