ಬ್ರೇಕಿಂಗ್ ನ್ಯೂಸ್
04-11-21 04:27 pm Headline Karnataka News Desk ಕರ್ನಾಟಕ
ಬೆಂಗಳೂರು, ನ.4: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಮಿಳು ಚಿತ್ರರಂಗದ ಖ್ಯಾತ ನಟ ವಿಜಯ್ ಸೇತುಪತಿ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ನ.2 ರಂದು ರಾತ್ರಿ ನಟ ವಿಜಯ ಸೇತುಪತಿ ಬೆಂಗಳೂರಿಗೆ ಬಂದಿದ್ದರು. ವಿಮಾನದಲ್ಲಿ ಬರುತ್ತಿದ್ದ ವೇಳೆ ಸಹ ಪ್ರಯಾಣಿಕನ ಜೊತೆ ಕಿರಿಕ್ ಆಗಿತ್ತು. ಆನಂತರ, ವಿಜಯ್ ವಿಮಾನ ಇಳಿದು ಏರ್ಪೋರ್ಟ್ ನಲ್ಲಿ ಹೊರಗಡೆ ನಡೆದು ಬರುತ್ತಿದ್ದಾಗ ಹಿಂದಿನಿಂದ ಬಂದ ವ್ಯಕ್ತಿ ಹಲ್ಲೆ ನಡೆಸಿದ್ದಾನೆ.
ಏರ್ಪೋರ್ಟ್ ಠಾಣೆಗೆ ನಟ ಮತ್ತು ಜೊತೆಗಿದ್ದ ಗೆಳೆಯರು ತೆರಳಿದ್ದರು. ಆದರೆ ಏರ್ಪೋರ್ಟ್ ಪೊಲೀಸರು ಪ್ರಕರಣ ದಾಖಲಿಸದೆ, ಮುಚ್ಚಳಿಕೆ ಬರೆಸಿಕೊಂಡು, ರಾಜಿ ಮಾಡಿ ಕಳುಹಿಸಿದ್ದಾರೆ ಎನ್ನಲಾಗಿದೆ. ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಮೇಲೆ ಹಲ್ಲೆಗೈದ ದೃಶ್ಯ ತಮಿಳುನಾಡಿನಲ್ಲಿ ವೈರಲ್ ಆಗಿದ್ದು ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ತಮಿಳು ವಾಹಿನಿಯಲ್ಲಿ ನಡೆಯುತ್ತಿರುವ ಮಾಸ್ಟರ್ ಶೆಫ್ ಕಾರ್ಯಕ್ರಮನ್ನು ನಟ ವಿಜಯ್ ಸೇತುಪತಿ ನಿರೂಪಿಸುತ್ತಿದ್ದಾರೆ. ಈ ಕಾರ್ಯಕ್ರಮ ಬಿಡದಿ ಬಳಿಯ ಇನ್ನೋವೇಟಿವ್ ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣ ನಡೆಯುತ್ತಿದೆ. ಇದರ ನಿರೂಪಣೆಗೆ ಅವರು ಬೆಂಗಳೂರಿಗೆ ಬಂದಿದ್ದರು. ಇದೇ ವೇಳೆ, ಅವರು ಪುನೀತ್ ಸಮಾಧಿಗೂ ನಮನ ಸಲ್ಲಿಸಿ ತೆರಳಿದ್ದರು.
Actor #VijaySethupathi attacked at Bengaluru airport. Initial reports say the incident happened yesterday night. More details awaited... pic.twitter.com/07RLSo97Iw
— Janardhan Koushik (@koushiktweets) November 3, 2021
A drunk fan tried to attack the personal assistant of Tamil movie star Vijay Sethupathi after he was allegedly not allowed to take a selfie at the Bengaluru airport on Tuesday night, police officials said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm