ಬ್ರೇಕಿಂಗ್ ನ್ಯೂಸ್
04-11-21 04:27 pm Headline Karnataka News Desk ಕರ್ನಾಟಕ
ಬೆಂಗಳೂರು, ನ.4: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಮಿಳು ಚಿತ್ರರಂಗದ ಖ್ಯಾತ ನಟ ವಿಜಯ್ ಸೇತುಪತಿ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ನ.2 ರಂದು ರಾತ್ರಿ ನಟ ವಿಜಯ ಸೇತುಪತಿ ಬೆಂಗಳೂರಿಗೆ ಬಂದಿದ್ದರು. ವಿಮಾನದಲ್ಲಿ ಬರುತ್ತಿದ್ದ ವೇಳೆ ಸಹ ಪ್ರಯಾಣಿಕನ ಜೊತೆ ಕಿರಿಕ್ ಆಗಿತ್ತು. ಆನಂತರ, ವಿಜಯ್ ವಿಮಾನ ಇಳಿದು ಏರ್ಪೋರ್ಟ್ ನಲ್ಲಿ ಹೊರಗಡೆ ನಡೆದು ಬರುತ್ತಿದ್ದಾಗ ಹಿಂದಿನಿಂದ ಬಂದ ವ್ಯಕ್ತಿ ಹಲ್ಲೆ ನಡೆಸಿದ್ದಾನೆ.
ಏರ್ಪೋರ್ಟ್ ಠಾಣೆಗೆ ನಟ ಮತ್ತು ಜೊತೆಗಿದ್ದ ಗೆಳೆಯರು ತೆರಳಿದ್ದರು. ಆದರೆ ಏರ್ಪೋರ್ಟ್ ಪೊಲೀಸರು ಪ್ರಕರಣ ದಾಖಲಿಸದೆ, ಮುಚ್ಚಳಿಕೆ ಬರೆಸಿಕೊಂಡು, ರಾಜಿ ಮಾಡಿ ಕಳುಹಿಸಿದ್ದಾರೆ ಎನ್ನಲಾಗಿದೆ. ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಮೇಲೆ ಹಲ್ಲೆಗೈದ ದೃಶ್ಯ ತಮಿಳುನಾಡಿನಲ್ಲಿ ವೈರಲ್ ಆಗಿದ್ದು ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ತಮಿಳು ವಾಹಿನಿಯಲ್ಲಿ ನಡೆಯುತ್ತಿರುವ ಮಾಸ್ಟರ್ ಶೆಫ್ ಕಾರ್ಯಕ್ರಮನ್ನು ನಟ ವಿಜಯ್ ಸೇತುಪತಿ ನಿರೂಪಿಸುತ್ತಿದ್ದಾರೆ. ಈ ಕಾರ್ಯಕ್ರಮ ಬಿಡದಿ ಬಳಿಯ ಇನ್ನೋವೇಟಿವ್ ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣ ನಡೆಯುತ್ತಿದೆ. ಇದರ ನಿರೂಪಣೆಗೆ ಅವರು ಬೆಂಗಳೂರಿಗೆ ಬಂದಿದ್ದರು. ಇದೇ ವೇಳೆ, ಅವರು ಪುನೀತ್ ಸಮಾಧಿಗೂ ನಮನ ಸಲ್ಲಿಸಿ ತೆರಳಿದ್ದರು.
Actor #VijaySethupathi attacked at Bengaluru airport. Initial reports say the incident happened yesterday night. More details awaited... pic.twitter.com/07RLSo97Iw
— Janardhan Koushik (@koushiktweets) November 3, 2021
A drunk fan tried to attack the personal assistant of Tamil movie star Vijay Sethupathi after he was allegedly not allowed to take a selfie at the Bengaluru airport on Tuesday night, police officials said.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am