ಬ್ರೇಕಿಂಗ್ ನ್ಯೂಸ್
04-11-21 05:10 pm Headline Karnataka News Desk ಕರ್ನಾಟಕ
ಚಾಮರಾಜನಗರ, ನ.4: ಚಿತ್ರನಟ ಪುನೀತ್ ರಾಜ್ಕುಮಾರ್ ಅಕಾಲಿಕ ನಿಧನದಿಂದ ಬೇಸತ್ತ ಅಭಿಮಾನಿ ಯುವತಿ ಕೈ ಕೊಯ್ದುಕೊಂಡು ರಕ್ತ ತರ್ಪಣ ಮಾಡಿದ್ದಾಳೆ.
ಐ ಲವ್ ಯೂ ಅಪ್ಪು.. ಐ ಮಿಸ್ ಯೂ ಅಪ್ಪೂ .... ಐ ವಾಂಟ್ ಪುನೀತ್ ರಾಜಕುಮಾರ್ ಎಂದು ರಕ್ತದಲ್ಲಿ ಪತ್ರ ಬರೆದಿರುವ ಅಪ್ಪು ಅಭಿಮಾನಿ ಯುವತಿ ಕೈಯನ್ನು ಕೊಯ್ದು ಅಪ್ಪು ಎಂದು ಬರೆದಿದ್ದಾಳೆ. ಕೈಯನ್ನು ಬ್ಲೇಡಲ್ಲಿ ಕೊಯ್ದು ಅಪ್ಪು ಎಂದು ಬರೆದು ಯುವತಿ ಅಸ್ವಸ್ಥಕ್ಕೀಡಾಗಿದ್ದಾಳೆ.


ಚಾಮರಾಜನಗರದ ಪ್ರಿಯದರ್ಶಿನಿ ಎಂಬ ಯುವತಿಯೇ ಅಭಿಮಾನದ ಅತಿರೇಕಕ್ಕೆ ಒಳಗಾದವಳು. ಬಾಲ್ಯದಿಂದಲೂ ಪುನೀತ್ ಅಭಿಮಾನಿಯಾಗಿರುವ ಪ್ರಿಯದರ್ಶಿನಿ ಮೈಸೂರಿನಲ್ಲಿ ಪಿಯುಸಿ ಓದುತ್ತಿದ್ದಾಳೆ. ಅಪ್ಪು ನಿಧನದಿಂದ ತೀವ್ರ ನೊಂದಿರುವ ಪ್ರಿಯದರ್ಶಿನಿ ಈಗ ಕೈ ಕೊಯ್ದುಕೊಂಡಿದ್ದಾಳೆ.
ಅಪ್ಪು ಬಳಸುತ್ತಿದ್ದ ಯಾವುದಾದರೂ ವಸ್ತುವನ್ನು ತನಗೆ ಕೊಡಬೇಕು ಎಂದು ಯುವತಿ ಹಠಕ್ಕೆ ಬಿದ್ದಿದ್ದಾಳೆ. ಯುವತಿಯ ಪೋಷಕರು ತಮ್ಮ ಒಬ್ಬಳೇ ಮಗಳ ಬಗ್ಗೆ ಆತಂಕಕ್ಕೆ ಒಳಗಾಗಿದ್ದಾರೆ.
Chamarajanagar Actor Puneeth Raj Kumar fan cuts her hand with blade
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm