ಬ್ರೇಕಿಂಗ್ ನ್ಯೂಸ್
04-11-21 05:10 pm Headline Karnataka News Desk ಕರ್ನಾಟಕ
ಚಾಮರಾಜನಗರ, ನ.4: ಚಿತ್ರನಟ ಪುನೀತ್ ರಾಜ್ಕುಮಾರ್ ಅಕಾಲಿಕ ನಿಧನದಿಂದ ಬೇಸತ್ತ ಅಭಿಮಾನಿ ಯುವತಿ ಕೈ ಕೊಯ್ದುಕೊಂಡು ರಕ್ತ ತರ್ಪಣ ಮಾಡಿದ್ದಾಳೆ.
ಐ ಲವ್ ಯೂ ಅಪ್ಪು.. ಐ ಮಿಸ್ ಯೂ ಅಪ್ಪೂ .... ಐ ವಾಂಟ್ ಪುನೀತ್ ರಾಜಕುಮಾರ್ ಎಂದು ರಕ್ತದಲ್ಲಿ ಪತ್ರ ಬರೆದಿರುವ ಅಪ್ಪು ಅಭಿಮಾನಿ ಯುವತಿ ಕೈಯನ್ನು ಕೊಯ್ದು ಅಪ್ಪು ಎಂದು ಬರೆದಿದ್ದಾಳೆ. ಕೈಯನ್ನು ಬ್ಲೇಡಲ್ಲಿ ಕೊಯ್ದು ಅಪ್ಪು ಎಂದು ಬರೆದು ಯುವತಿ ಅಸ್ವಸ್ಥಕ್ಕೀಡಾಗಿದ್ದಾಳೆ.


ಚಾಮರಾಜನಗರದ ಪ್ರಿಯದರ್ಶಿನಿ ಎಂಬ ಯುವತಿಯೇ ಅಭಿಮಾನದ ಅತಿರೇಕಕ್ಕೆ ಒಳಗಾದವಳು. ಬಾಲ್ಯದಿಂದಲೂ ಪುನೀತ್ ಅಭಿಮಾನಿಯಾಗಿರುವ ಪ್ರಿಯದರ್ಶಿನಿ ಮೈಸೂರಿನಲ್ಲಿ ಪಿಯುಸಿ ಓದುತ್ತಿದ್ದಾಳೆ. ಅಪ್ಪು ನಿಧನದಿಂದ ತೀವ್ರ ನೊಂದಿರುವ ಪ್ರಿಯದರ್ಶಿನಿ ಈಗ ಕೈ ಕೊಯ್ದುಕೊಂಡಿದ್ದಾಳೆ.
ಅಪ್ಪು ಬಳಸುತ್ತಿದ್ದ ಯಾವುದಾದರೂ ವಸ್ತುವನ್ನು ತನಗೆ ಕೊಡಬೇಕು ಎಂದು ಯುವತಿ ಹಠಕ್ಕೆ ಬಿದ್ದಿದ್ದಾಳೆ. ಯುವತಿಯ ಪೋಷಕರು ತಮ್ಮ ಒಬ್ಬಳೇ ಮಗಳ ಬಗ್ಗೆ ಆತಂಕಕ್ಕೆ ಒಳಗಾಗಿದ್ದಾರೆ.
Chamarajanagar Actor Puneeth Raj Kumar fan cuts her hand with blade
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm