ಬ್ರೇಕಿಂಗ್ ನ್ಯೂಸ್
04-11-21 05:10 pm Headline Karnataka News Desk ಕರ್ನಾಟಕ
ಚಾಮರಾಜನಗರ, ನ.4: ಚಿತ್ರನಟ ಪುನೀತ್ ರಾಜ್ಕುಮಾರ್ ಅಕಾಲಿಕ ನಿಧನದಿಂದ ಬೇಸತ್ತ ಅಭಿಮಾನಿ ಯುವತಿ ಕೈ ಕೊಯ್ದುಕೊಂಡು ರಕ್ತ ತರ್ಪಣ ಮಾಡಿದ್ದಾಳೆ.
ಐ ಲವ್ ಯೂ ಅಪ್ಪು.. ಐ ಮಿಸ್ ಯೂ ಅಪ್ಪೂ .... ಐ ವಾಂಟ್ ಪುನೀತ್ ರಾಜಕುಮಾರ್ ಎಂದು ರಕ್ತದಲ್ಲಿ ಪತ್ರ ಬರೆದಿರುವ ಅಪ್ಪು ಅಭಿಮಾನಿ ಯುವತಿ ಕೈಯನ್ನು ಕೊಯ್ದು ಅಪ್ಪು ಎಂದು ಬರೆದಿದ್ದಾಳೆ. ಕೈಯನ್ನು ಬ್ಲೇಡಲ್ಲಿ ಕೊಯ್ದು ಅಪ್ಪು ಎಂದು ಬರೆದು ಯುವತಿ ಅಸ್ವಸ್ಥಕ್ಕೀಡಾಗಿದ್ದಾಳೆ.


ಚಾಮರಾಜನಗರದ ಪ್ರಿಯದರ್ಶಿನಿ ಎಂಬ ಯುವತಿಯೇ ಅಭಿಮಾನದ ಅತಿರೇಕಕ್ಕೆ ಒಳಗಾದವಳು. ಬಾಲ್ಯದಿಂದಲೂ ಪುನೀತ್ ಅಭಿಮಾನಿಯಾಗಿರುವ ಪ್ರಿಯದರ್ಶಿನಿ ಮೈಸೂರಿನಲ್ಲಿ ಪಿಯುಸಿ ಓದುತ್ತಿದ್ದಾಳೆ. ಅಪ್ಪು ನಿಧನದಿಂದ ತೀವ್ರ ನೊಂದಿರುವ ಪ್ರಿಯದರ್ಶಿನಿ ಈಗ ಕೈ ಕೊಯ್ದುಕೊಂಡಿದ್ದಾಳೆ.
ಅಪ್ಪು ಬಳಸುತ್ತಿದ್ದ ಯಾವುದಾದರೂ ವಸ್ತುವನ್ನು ತನಗೆ ಕೊಡಬೇಕು ಎಂದು ಯುವತಿ ಹಠಕ್ಕೆ ಬಿದ್ದಿದ್ದಾಳೆ. ಯುವತಿಯ ಪೋಷಕರು ತಮ್ಮ ಒಬ್ಬಳೇ ಮಗಳ ಬಗ್ಗೆ ಆತಂಕಕ್ಕೆ ಒಳಗಾಗಿದ್ದಾರೆ.
Chamarajanagar Actor Puneeth Raj Kumar fan cuts her hand with blade
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm