ಬ್ರೇಕಿಂಗ್ ನ್ಯೂಸ್
04-11-21 05:10 pm Headline Karnataka News Desk ಕರ್ನಾಟಕ
ಚಾಮರಾಜನಗರ, ನ.4: ಚಿತ್ರನಟ ಪುನೀತ್ ರಾಜ್ಕುಮಾರ್ ಅಕಾಲಿಕ ನಿಧನದಿಂದ ಬೇಸತ್ತ ಅಭಿಮಾನಿ ಯುವತಿ ಕೈ ಕೊಯ್ದುಕೊಂಡು ರಕ್ತ ತರ್ಪಣ ಮಾಡಿದ್ದಾಳೆ.
ಐ ಲವ್ ಯೂ ಅಪ್ಪು.. ಐ ಮಿಸ್ ಯೂ ಅಪ್ಪೂ .... ಐ ವಾಂಟ್ ಪುನೀತ್ ರಾಜಕುಮಾರ್ ಎಂದು ರಕ್ತದಲ್ಲಿ ಪತ್ರ ಬರೆದಿರುವ ಅಪ್ಪು ಅಭಿಮಾನಿ ಯುವತಿ ಕೈಯನ್ನು ಕೊಯ್ದು ಅಪ್ಪು ಎಂದು ಬರೆದಿದ್ದಾಳೆ. ಕೈಯನ್ನು ಬ್ಲೇಡಲ್ಲಿ ಕೊಯ್ದು ಅಪ್ಪು ಎಂದು ಬರೆದು ಯುವತಿ ಅಸ್ವಸ್ಥಕ್ಕೀಡಾಗಿದ್ದಾಳೆ.


ಚಾಮರಾಜನಗರದ ಪ್ರಿಯದರ್ಶಿನಿ ಎಂಬ ಯುವತಿಯೇ ಅಭಿಮಾನದ ಅತಿರೇಕಕ್ಕೆ ಒಳಗಾದವಳು. ಬಾಲ್ಯದಿಂದಲೂ ಪುನೀತ್ ಅಭಿಮಾನಿಯಾಗಿರುವ ಪ್ರಿಯದರ್ಶಿನಿ ಮೈಸೂರಿನಲ್ಲಿ ಪಿಯುಸಿ ಓದುತ್ತಿದ್ದಾಳೆ. ಅಪ್ಪು ನಿಧನದಿಂದ ತೀವ್ರ ನೊಂದಿರುವ ಪ್ರಿಯದರ್ಶಿನಿ ಈಗ ಕೈ ಕೊಯ್ದುಕೊಂಡಿದ್ದಾಳೆ.
ಅಪ್ಪು ಬಳಸುತ್ತಿದ್ದ ಯಾವುದಾದರೂ ವಸ್ತುವನ್ನು ತನಗೆ ಕೊಡಬೇಕು ಎಂದು ಯುವತಿ ಹಠಕ್ಕೆ ಬಿದ್ದಿದ್ದಾಳೆ. ಯುವತಿಯ ಪೋಷಕರು ತಮ್ಮ ಒಬ್ಬಳೇ ಮಗಳ ಬಗ್ಗೆ ಆತಂಕಕ್ಕೆ ಒಳಗಾಗಿದ್ದಾರೆ.
Chamarajanagar Actor Puneeth Raj Kumar fan cuts her hand with blade
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am