ಬ್ರೇಕಿಂಗ್ ನ್ಯೂಸ್
05-11-21 04:33 pm Headline Karnataka News Desk ಕರ್ನಾಟಕ
ಚಾಮರಾಜನಗರ, ನ.6: ತಮಿಳುನಾಡು ಗಡಿಭಾಗ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಮತ್ತೊಬ್ಬ ಪುನೀತ್ ರಾಜ್ ಕುಮಾರ್ ಅಭಿಮಾನಿ ಸಾವು ಕಂಡಿದ್ದಾನೆ.
ನಟ ಪುನೀತ್ ಅವರ ಅಪ್ಪಟ ಅಭಿಮಾನಿಯಾಗಿದ್ದ ವಿಡಿಯೋಗ್ರಾಫರ್ ಶಿವಮೂತಿ೯ ಸಾವನ್ನಪ್ಪಿದ ಯುವಕ.
ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಶಿವಮೂರ್ತಿ, ಪುನೀತ್ ಸಾವಿನ ನಂತರ ಬೆಂಗಳೂರಿಗೆ ಹೋಗಿ ಪುನೀತ್ ಸಮಾಧಿ ದರ್ಶನ ಪಡೆದು ಬಂದಿದ್ದ. ದಶ೯ನ ಪಡೆದು ಬಂದಾಗಿನಿಂದ ತೀವ್ರ ಖಿನ್ನತೆಗೊಳಗಾಗಿದ್ದ ಯುವಕ ಶಿವಮೂರ್ತಿ ಊಟ ತಿಂಡಿ ಬಿಟ್ಟು ಮಲಗಿದ್ದ.


ಸಾಮಾಜಿಕ ಜಾಲತಾಣದಲ್ಲಿ ಪುನೀತ್ ಚಿತ್ರಗಳನ್ನು ನೋಡುತ್ತ ದುಖಃ ತಡೆಯಲಾಗದೆ ಹೃದಯಾಘಾತದಿಂದ ಸಾವು ಕಂಡಿದ್ದಾನೆ ಎನ್ನಲಾಗಿದೆ. ಆತ ಪುನೀತ್ ಜೊತೆಗೆ ತೆಗೆಸಿಕೊಂಡಿದ್ದ ಫೋಟೋಗಳು ವೈರಲ್ ಆಗಿವೆ.
ಪುನೀತ್ ರಾಜಕುಮಾರ್ ತನ್ನ ಊರು ಇದೇ ಜಿಲ್ಲೆಯ ಗಾಜನೂರಿಗೆ ಬರುತ್ತಿದ್ದಾಗ ಇಲ್ಲಿನ ಅಭಿಮಾನಿಗಳು ಹೋಗಿ ಫೋಟೊ ತೆಗೆಸಿಕೊಳ್ಳುತ್ತಿದ್ದರು. ನೆಚ್ಚಿನ ನಟನ ಹತ್ತಿರದಿಂದ ನೋಡಿ ಸಂತಸ ಪಡುತ್ತಿದ್ದರು.
Chamarajanagar Puneeth fan dies after visiting tomb of Puneeth Rajkumar. The deceased has been identified as Shivmurthy.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am