ಬ್ರೇಕಿಂಗ್ ನ್ಯೂಸ್
12-09-20 02:07 pm Headline Karnataka News Network ಕರ್ನಾಟಕ
ದಾವಣಗೆರೆ, ಸೆಪ್ಟೆಂಬರ್ 12: ಜಮೀರ್ ಅಹ್ಮದ್ ಏನ್ರೀ.. ಬರೀ ಚಿಲ್ಲರೇ ಗುಜರಿ ಗಿರಾಕಿ ಅಲ್ವೇನ್ರೀ.. ಜಮೀರ ಏನೇ ಗಳಿಸಿದ್ರು ಅದು ಅನೈತಿಕ ಚಟುವಟಿಕೆ ಗಳಿಂದಲೇ ಮಾಡಿರೋದು.. ಹೀಗೆಂದು ಸಿಎಂ ರಾಜಕೀಯ ಕಾರ್ಯದರ್ಶಿ, ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಜರೆದಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಈ ಬಗ್ಗೆ ಮಾತನಾಡಿರುವ ರೇಣುಕಾಚಾರ್ಯ, ಜಮೀರ್ ಅಹ್ಮದ್ ಈ ಹಿಂದೆ ಹೇಳ್ಕಂಡಿದ್ದು ಗೊತ್ತಿಲ್ವೇ.. ಯಡಿಯೂರಪ್ಪ ಸಿಎಂ ಆದ್ರೆ ಅವರ ಮನೆ ವಾಚ್ ಮನ್ ಆಗೋದಾಗಿ ಹೇಳ್ಕಂಡಿದ್ದರು. ಆದ್ರೆ ಯಡಿಯೂರಪ್ಪ ಸಿಎಂ ಆಗಿದ್ದಾರೆ. ಜಮೀರ್ ವಾಚ್ ಮನ್ ಆಗಿದ್ದಾರೆಯೇ.. ಈ ಜಮೀರ ಒಂದ ರೀತಿ ಎರಡು ನಾಲಿಗೆ ಇರೋ ವ್ಯಕ್ತಿ. ಅನೈತಿಕ ಚಟುವಟಿಕೆಯಿಂದಲೇ ಉನ್ನತ ಸ್ಥಾನಕ್ಕೆ ಬಂದಾ ವ್ಯಕ್ತಿ... ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ಮೂದಲಿಸಿದ್ದಾರೆ.

ನಮ್ಮ ಸರ್ಕಾರ ಡ್ರಗ್ಸ್ ಬಗ್ಗೆ ಸಂಪೂರ್ಣ ತನಿಖೆಗೆ ಪೊಲೀಸರಿಗೆ ಅವಕಾಶ ನೀಡಿದೆ. ಮುಕ್ತ ಅವಕಾಶ ನೀಡಿದ್ದರಿಂದ ಡ್ರಗ್ಸ್ ಪ್ರಕರಣದಲ್ಲಿ ಯಾರ್ಯಾರಿದ್ದಾರೆ ಅನ್ನೋ ಸತ್ಯಾಂಶ ಹೊರಬರಲಿದೆ ಎಂದಿದ್ದಾರೆ ರೇಣುಕಾಚಾರ್ಯ.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm